ದೇವಸ್ಥಾನಗಳಲ್ಲಿ ಇನ್ನು ಮುಂದೆ ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಿದೆ.
ಈಗಾಗಲೇ ಮಸೀದಿಗಳ ಧ್ವನಿ ವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದೇ ರೀತಿಯಲ್ಲಿ ಈಗ ವಿವಿಧ ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಧ್ವನಿವರ್ಧಕಗಳು ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ರಾಜ್ಯ ಸರ್ಕಾರವೂ ನಿರ್ಬಂಧವನ್ನು ವಿಧಿಸಿದೆ.
ಹೀಗಾಗಿ ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಂಗಳಾರತಿ ಸಂದರ್ಭದಲ್ಲಿ ದೊಡ್ಡ ಮಟ್ಟದ ಗಂಟೆ ಶಬ್ದಗಳನ್ನು , ಡಮರುಗ ಸೇರಿದಂತೆ ಇನ್ನಿತರ ಸಾಧನಗಳ ಮೂಲಕ ಹೆಚ್ಚಿನ ಡೆಸಿಬಲ್ ಶಬ್ದ ಹೊರಸೂಸದಂತೆ ಕ್ರಮ ಕೈಗೊಳ್ಳಬೇಕು. ಹಾಗೂ ಅತಿಯಾದ ಶಬ್ದ ಬಂದರೆ ಇವುಗಳನ್ನು ಬಳಕೆ ಮಾಡದಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490