ದೇವಸ್ಥಾನಗಳಲ್ಲಿ ಇನ್ನು ಮುಂದೆ ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಿದೆ.
ಈಗಾಗಲೇ ಮಸೀದಿಗಳ ಧ್ವನಿ ವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದೇ ರೀತಿಯಲ್ಲಿ ಈಗ ವಿವಿಧ ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಧ್ವನಿವರ್ಧಕಗಳು ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ರಾಜ್ಯ ಸರ್ಕಾರವೂ ನಿರ್ಬಂಧವನ್ನು ವಿಧಿಸಿದೆ.
ಹೀಗಾಗಿ ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಂಗಳಾರತಿ ಸಂದರ್ಭದಲ್ಲಿ ದೊಡ್ಡ ಮಟ್ಟದ ಗಂಟೆ ಶಬ್ದಗಳನ್ನು , ಡಮರುಗ ಸೇರಿದಂತೆ ಇನ್ನಿತರ ಸಾಧನಗಳ ಮೂಲಕ ಹೆಚ್ಚಿನ ಡೆಸಿಬಲ್ ಶಬ್ದ ಹೊರಸೂಸದಂತೆ ಕ್ರಮ ಕೈಗೊಳ್ಳಬೇಕು. ಹಾಗೂ ಅತಿಯಾದ ಶಬ್ದ ಬಂದರೆ ಇವುಗಳನ್ನು ಬಳಕೆ ಮಾಡದಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…