ದೇವಸ್ಥಾನಗಳಲ್ಲಿ ಇನ್ನು ಮುಂದೆ ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಿದೆ.
ಈಗಾಗಲೇ ಮಸೀದಿಗಳ ಧ್ವನಿ ವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದೇ ರೀತಿಯಲ್ಲಿ ಈಗ ವಿವಿಧ ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಧ್ವನಿವರ್ಧಕಗಳು ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ರಾಜ್ಯ ಸರ್ಕಾರವೂ ನಿರ್ಬಂಧವನ್ನು ವಿಧಿಸಿದೆ.
ಹೀಗಾಗಿ ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಂಗಳಾರತಿ ಸಂದರ್ಭದಲ್ಲಿ ದೊಡ್ಡ ಮಟ್ಟದ ಗಂಟೆ ಶಬ್ದಗಳನ್ನು , ಡಮರುಗ ಸೇರಿದಂತೆ ಇನ್ನಿತರ ಸಾಧನಗಳ ಮೂಲಕ ಹೆಚ್ಚಿನ ಡೆಸಿಬಲ್ ಶಬ್ದ ಹೊರಸೂಸದಂತೆ ಕ್ರಮ ಕೈಗೊಳ್ಳಬೇಕು. ಹಾಗೂ ಅತಿಯಾದ ಶಬ್ದ ಬಂದರೆ ಇವುಗಳನ್ನು ಬಳಕೆ ಮಾಡದಂತೆ ನೋಟಿಸ್ನಲ್ಲಿ ತಿಳಿಸಲಾಗಿದೆ.
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…
ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…
ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…