Advertisement
ರಾಜ್ಯ

ನಿಗದಿತ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದದ ಗಂಟೆ ದೇವಸ್ಥಾನಗಳಲ್ಲಿ ಬಾರಿಸುವಂತಿಲ್ಲ | ರಾಜ್ಯ ಸರ್ಕಾರ ಸೂಚನೆ |

Share

ದೇವಸ್ಥಾನಗಳಲ್ಲಿ ಇನ್ನು ಮುಂದೆ ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಿದೆ.

Advertisement
Advertisement

ಈಗಾಗಲೇ ಮಸೀದಿಗಳ ಧ್ವನಿ ವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದೇ ರೀತಿಯಲ್ಲಿ ಈಗ ವಿವಿಧ ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಧ್ವನಿವರ್ಧಕಗಳು ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ   ರಾಜ್ಯ ಸರ್ಕಾರವೂ ನಿರ್ಬಂಧವನ್ನು ವಿಧಿಸಿದೆ.

Advertisement

ಹೀಗಾಗಿ  ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಂಗಳಾರತಿ ಸಂದರ್ಭದಲ್ಲಿ ದೊಡ್ಡ ಮಟ್ಟದ ಗಂಟೆ ಶಬ್ದಗಳನ್ನು , ಡಮರುಗ ಸೇರಿದಂತೆ ಇನ್ನಿತರ ಸಾಧನಗಳ ಮೂಲಕ  ಹೆಚ್ಚಿನ ಡೆಸಿಬಲ್ ಶಬ್ದ ಹೊರಸೂಸದಂತೆ ಕ್ರಮ ಕೈಗೊಳ್ಳಬೇಕು. ಹಾಗೂ ಅತಿಯಾದ ಶಬ್ದ ಬಂದರೆ  ಇವುಗಳನ್ನು ಬಳಕೆ ಮಾಡದಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

2 hours ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

2 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

19 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

19 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

19 hours ago