Advertisement
ರಾಜ್ಯ

ನಿಗದಿತ ಡೆಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದದ ಗಂಟೆ ದೇವಸ್ಥಾನಗಳಲ್ಲಿ ಬಾರಿಸುವಂತಿಲ್ಲ | ರಾಜ್ಯ ಸರ್ಕಾರ ಸೂಚನೆ |

Share

ದೇವಸ್ಥಾನಗಳಲ್ಲಿ ಇನ್ನು ಮುಂದೆ ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ ಧಾರ್ಮಿಕ ದತ್ತಿ ಇಲಾಖೆ ಬೆಂಗಳೂರಿನ ಹಲವು ದೇವಸ್ಥಾನಗಳಿಗೆ ನೋಟಿಸ್ ಜಾರಿ ಮಾಡಿದೆ.

ಈಗಾಗಲೇ ಮಸೀದಿಗಳ ಧ್ವನಿ ವರ್ಧಕ ಬಳಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅದೇ ರೀತಿಯಲ್ಲಿ ಈಗ ವಿವಿಧ ದೇವಸ್ಥಾನಗಳಲ್ಲಿ ಗಂಟೆ, ಜಾಗಟೆ ಧ್ವನಿವರ್ಧಕಗಳು ನಿಗದಿತ ಡೆಸಿಬಲ್ ಶಬ್ದಕ್ಕಿಂತ, ಹೆಚ್ಚಿನ ಶಬ್ದ ಹೊರಸೂಸುವಂತೆ ಗಂಟೆ, ಜಾಗಟೆ, ಧ್ವನಿವರ್ದಕ ಬಳಸದಂತೆ   ರಾಜ್ಯ ಸರ್ಕಾರವೂ ನಿರ್ಬಂಧವನ್ನು ವಿಧಿಸಿದೆ.

ಹೀಗಾಗಿ  ಇನ್ನು ಮುಂದೆ ದೇವಸ್ಥಾನಗಳಲ್ಲಿ ಮಂಗಳಾರತಿ ಸಂದರ್ಭದಲ್ಲಿ ದೊಡ್ಡ ಮಟ್ಟದ ಗಂಟೆ ಶಬ್ದಗಳನ್ನು , ಡಮರುಗ ಸೇರಿದಂತೆ ಇನ್ನಿತರ ಸಾಧನಗಳ ಮೂಲಕ  ಹೆಚ್ಚಿನ ಡೆಸಿಬಲ್ ಶಬ್ದ ಹೊರಸೂಸದಂತೆ ಕ್ರಮ ಕೈಗೊಳ್ಳಬೇಕು. ಹಾಗೂ ಅತಿಯಾದ ಶಬ್ದ ಬಂದರೆ  ಇವುಗಳನ್ನು ಬಳಕೆ ಮಾಡದಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

3 minutes ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

19 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago