ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಪೆಂಡಾಲ್ ಕುಸಿದು ಬಿದ್ದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆ ಉಪ್ಪಳ ಸಮೀಪದ ಬೇಕೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಆವರಣದಲ್ಲಿ ನಡೆದಿದೆ.
ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಶಾಲಾ ವಿಜ್ಞಾನ ಮೇಳ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೂರು ದಿನಗಳ ಕಾಲ ಬೇಕೂರು ಸರಕಾರಿ ಹಯಾರ್ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ಮೇಳ ಆಯೋಜಿಸಲಾಗಿದ್ದು, ಎರಡನೇ ದಿನವಾದ ಇಂದು ಈ ಅವಘಡ ನಡೆದಿದೆ.
ಈ ಕಾರ್ಯಕ್ರಮಕ್ಕಾಗಿ ತಾತ್ಕಾಲಿಕವಾಗಿ ಶೀಟ್ ಹೊದಿಸಿ ಹಾಕಿದ್ದ ಪೆಂಡಾಲ್ ಮಧ್ಯಾಹ್ನ ಸಂಪೂರ್ಣವಾಗಿ ಕುಸಿದು ಬಿದ್ದು ಈ ಅನಾಹುತ ಸಂಭವಿಸಿದೆ.
ಈ ಘಟನೆಯಲ್ಲಿ 43 ಮಕ್ಕಳು ಹಾಗೂ ನಾಲ್ವರು ಶಿಕ್ಷಕರು ಗಾಯಗೊಂಡಿದ್ದಾರೆ. ಅವರನ್ನು ಕಾಸರಗೋಡು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…