Advertisement
ಸುದ್ದಿಗಳು

ಒಂದೇ ಜಾಗದಲ್ಲಿ ಬೃಹತ್​ 10 ಹೆಬ್ಬಾವುಗಳು ಪತ್ತೆ!

Share

ತೆಲಂಗಾಣ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡುವ ಉದ್ದೇಶದಿಂದ ಸ್ಥಳ ಪರಿಶೀಲನೆಗೆ ತೆರಳಿದ್ದ ವೇಳೆ ಒಂದೇ ಜಾಗದಲ್ಲಿ ಬೃಹತ್ ಗಾತ್ರದ 10 ಹೆಬ್ಬಾವುಗಳು ಮಂಚೇರಿಯಲ್ ಜಿಲ್ಲೆಯ ಲಕ್ಷೆಟ್ಟಿಪೇಟ ಮಂಡಲದ ವೆಂಕಟರಾಮ್ ಪೇಟೆ ಗ್ರಾಮದ ಹೊರಪ್ರದೇಶದ ಗುಡ್ಡದ ಬಂಡೆಯ ಕೆಳಗೆ  ಪತ್ತೆಯಾಗಿವೆ.

ಗ್ರಾಮದ ಹೊರಗೆ ದೇವಸ್ಥಾನ ನಿರ್ಮಿಸಲು ಸ್ಥಳ ಪರಿಶೀಲನೆಗೆ ತೆರಳಿದ್ದ ವೇಳೆ ಬಂಡೆಯ ಕೆಳಗೆ ಇಷ್ಟೊಂದು ಹೆಬ್ಬಾವು ಕಾಣಿಸಿಕೊಂಡಿದ್ದು, ತಕ್ಷಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದರಲ್ಲಿ ಎರಡು ಹೆಬ್ಬಾವು 10 ಅಡಿಗೂ ಹೆಚ್ಚು ಉದ್ದವಿದ್ದು, ಉಳಿದ ಎಂಟು ಹೆಬ್ಬಾವು 6-8 ಅಡಿ ಉದ್ದವಿದ್ದವು.

ಹಾವು ಹಿಡಿಯುವ ಅಬುಶೇಕ್ ಅವರ ಸಹಾಯದಿಂದ ಅರಣ್ಯ ಇಲಾಖೆ ಉಪ ಕ್ಷೇತ್ರಾಧಿಕಾರಿ ಅಬ್ದುಲ್ ಅಜರ್ ಸ್ಥಳಕ್ಕಾಗಮಿಸಿ, ಅವುಗಳನ್ನ ಹೊರಗೆ ತೆಗೆದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

7 hours ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

7 hours ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

7 hours ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

16 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

16 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

18 hours ago