ತೆಲಂಗಾಣ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡುವ ಉದ್ದೇಶದಿಂದ ಸ್ಥಳ ಪರಿಶೀಲನೆಗೆ ತೆರಳಿದ್ದ ವೇಳೆ ಒಂದೇ ಜಾಗದಲ್ಲಿ ಬೃಹತ್ ಗಾತ್ರದ 10 ಹೆಬ್ಬಾವುಗಳು ಮಂಚೇರಿಯಲ್ ಜಿಲ್ಲೆಯ ಲಕ್ಷೆಟ್ಟಿಪೇಟ ಮಂಡಲದ ವೆಂಕಟರಾಮ್ ಪೇಟೆ ಗ್ರಾಮದ ಹೊರಪ್ರದೇಶದ ಗುಡ್ಡದ ಬಂಡೆಯ ಕೆಳಗೆ ಪತ್ತೆಯಾಗಿವೆ.
ಗ್ರಾಮದ ಹೊರಗೆ ದೇವಸ್ಥಾನ ನಿರ್ಮಿಸಲು ಸ್ಥಳ ಪರಿಶೀಲನೆಗೆ ತೆರಳಿದ್ದ ವೇಳೆ ಬಂಡೆಯ ಕೆಳಗೆ ಇಷ್ಟೊಂದು ಹೆಬ್ಬಾವು ಕಾಣಿಸಿಕೊಂಡಿದ್ದು, ತಕ್ಷಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದರಲ್ಲಿ ಎರಡು ಹೆಬ್ಬಾವು 10 ಅಡಿಗೂ ಹೆಚ್ಚು ಉದ್ದವಿದ್ದು, ಉಳಿದ ಎಂಟು ಹೆಬ್ಬಾವು 6-8 ಅಡಿ ಉದ್ದವಿದ್ದವು.
ಹಾವು ಹಿಡಿಯುವ ಅಬುಶೇಕ್ ಅವರ ಸಹಾಯದಿಂದ ಅರಣ್ಯ ಇಲಾಖೆ ಉಪ ಕ್ಷೇತ್ರಾಧಿಕಾರಿ ಅಬ್ದುಲ್ ಅಜರ್ ಸ್ಥಳಕ್ಕಾಗಮಿಸಿ, ಅವುಗಳನ್ನ ಹೊರಗೆ ತೆಗೆದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.