ತೆಲಂಗಾಣ ಶ್ರೀರಾಮನ ದೇವಸ್ಥಾನ ನಿರ್ಮಾಣ ಮಾಡುವ ಉದ್ದೇಶದಿಂದ ಸ್ಥಳ ಪರಿಶೀಲನೆಗೆ ತೆರಳಿದ್ದ ವೇಳೆ ಒಂದೇ ಜಾಗದಲ್ಲಿ ಬೃಹತ್ ಗಾತ್ರದ 10 ಹೆಬ್ಬಾವುಗಳು ಮಂಚೇರಿಯಲ್ ಜಿಲ್ಲೆಯ ಲಕ್ಷೆಟ್ಟಿಪೇಟ ಮಂಡಲದ ವೆಂಕಟರಾಮ್ ಪೇಟೆ ಗ್ರಾಮದ ಹೊರಪ್ರದೇಶದ ಗುಡ್ಡದ ಬಂಡೆಯ ಕೆಳಗೆ ಪತ್ತೆಯಾಗಿವೆ.
ಗ್ರಾಮದ ಹೊರಗೆ ದೇವಸ್ಥಾನ ನಿರ್ಮಿಸಲು ಸ್ಥಳ ಪರಿಶೀಲನೆಗೆ ತೆರಳಿದ್ದ ವೇಳೆ ಬಂಡೆಯ ಕೆಳಗೆ ಇಷ್ಟೊಂದು ಹೆಬ್ಬಾವು ಕಾಣಿಸಿಕೊಂಡಿದ್ದು, ತಕ್ಷಣ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದರಲ್ಲಿ ಎರಡು ಹೆಬ್ಬಾವು 10 ಅಡಿಗೂ ಹೆಚ್ಚು ಉದ್ದವಿದ್ದು, ಉಳಿದ ಎಂಟು ಹೆಬ್ಬಾವು 6-8 ಅಡಿ ಉದ್ದವಿದ್ದವು.
ಹಾವು ಹಿಡಿಯುವ ಅಬುಶೇಕ್ ಅವರ ಸಹಾಯದಿಂದ ಅರಣ್ಯ ಇಲಾಖೆ ಉಪ ಕ್ಷೇತ್ರಾಧಿಕಾರಿ ಅಬ್ದುಲ್ ಅಜರ್ ಸ್ಥಳಕ್ಕಾಗಮಿಸಿ, ಅವುಗಳನ್ನ ಹೊರಗೆ ತೆಗೆದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…