Opinion

ಸಜೀವಿ ಮಣ್ಣು ನಿರ್ಮಾಣಕ್ಕಾಗಿ ಅನುಸರಿಸಬೇಕಾದ ಸೂತ್ರಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳೆಗಳನ್ನು(crops) ಉತ್ತಮವಾಗಿ ಬೆಳೆಯುವ ಜವಾಬ್ದಾರಿ ಮಣ್ಣಿನದು(Soil). ಮಣ್ಣಲ್ಲಿ ಆ ಸಾಮರ್ಥ್ಯ ಇರುವಂತೆ ಮಾಡುವ ಜವಾಬ್ದಾರಿ ನಮ್ಮದು. ಹಾಗಿದ್ದಲ್ಲಿ ಮಣ್ಣಲ್ಲಿ ಬೆಳೆ ಬೆಳೆಸುವ ಸಾಮರ್ಥ್ಯ ಬರುವಂತೆ ಮಾಡುವುದು ಹೇಗೆ ? ಮಣ್ಣಲ್ಲಿ ಸಾವಯವ ಅಂಶ – ತೇವಾಂಶ – ಜೀವಾಂಶ(Organic matter – moisture – nutrients) ಸದಾಕಾಲ ಇರುವಂತೆ ಮಾಡುವುದೇ ಮಣ್ಣನ್ನು ಬೆಳೆಸುವುದು ಎಂದರ್ಥ. ಇವೆಲ್ಲವನ್ನೂ ಮಣ್ಣು ಹೊದಿಕೆ ಮೂಲಕ ಮಾಡಬಹುದು.

Advertisement

ಮಣ್ಣು ಜೀವಾಣುಗಳಿಗೆ ಸೂರ್ಯನ ಪ್ರಖರ ಬಿಸಿಲು ಮೊದಲ ವೈರಿ. ರಾಸಾಯನಿಕ ಗೊಬ್ಬರಗಳು, ಕೀಟನಾಶಕಗಳು, ಕಳೆನಾಶಕಗಳೇ ಎರಡನೇ ವೈರಿ. ಹೊಲ – ಗದ್ದೆ – ತೋಟಗಳಲ್ಲಿ ಸದಾಕಾಲ ನಿಂತು ಬಿಡುವ ಕೆಸರು ನೀರೇ ಮೂರನೇ ವೈರಿ. ಗಿಡಗಳನ್ನು ಬೆಳೆಸಲು ಮಣ್ಣಲ್ಲಿ ತೇವಾಂಶ ಇರಬೇಕೇ ಹೊರತು ನೀರಲ್ಲ.

1. ಆದಷ್ಟೂ ಯಾಂತ್ರಿಕ ಉಳುಮೆ ಮಾಡುವುದನ್ನು ನಿಲ್ಲಿಸಿ. ಕೆಳಮಣ್ಣನ್ನು ಕದಲಿಸಬೇಡಿ. ಮಣ್ಣು ಜೀವಿಗಳು ಮಣ್ಣಲ್ಲಿ ಸಂಚರಿಸುತ್ತಾ ತಾವೇ ಸಹಜವಾಗಿ ಉಳುಮೆ ಮಾಡಿಬಿಡುತ್ತವೆ. ಇದನ್ನೇ ಮಣ್ಣಿನ ಜೈವಿಕ ಉಳುಮೆ ಎನ್ನುವುದು.

2. ಮಣ್ಣಲ್ಲಿ ಜೀವಮಂಡಲ ಇರುವಂತೆ ಮಾಡಲು ಕಾಂಪೋಸ್ಟ್ ಬಳಸಿ

3. ಮಣ್ಣಲ್ಲಿ ಸಾವಯವ ವಸ್ತುಗಳು ಸದಾ ಇರುವಂತೆ ಮಾಡಲು ಮಣ್ಣು ಹೊದಿಕೆ ಮಾಡಿ

4. ಆದಷ್ಟೂ ಬಹುಬೆಳೆಗಳನ್ನು ಬೆಳೆಸಿ – ಮಣ್ಣ ಮೇಲೆ ವೈವಿಧ್ಯಮಯ ಬೆಳೆಗಳಿದ್ದಷ್ಟೂ ಮಣ್ಣೊಳಗೆ ವೈವಿಧ್ಯಮಯ ಜೀವಜಂತುಗಳಿರುತ್ತವೆ. Growing diversified plants above the soil is building diversified soil organisms below the soil.

5. ಮಣ್ಣ ಮೇಲೆ ಸದಾಕಾಲ ಯಾವುದಾದರೂ ಗಿಡಗಳು ಇರುವಂತೆ ನೋಡಿಕೊಳ್ಳಿ. ಅವು ‘ ಕಳೆ ಗಿಡಗಳಾಗಿದ್ದರೂ ಸರಿಯೇ. ಬಿಸಿಲಿನಿಂದ ರಕ್ಷಿಸಿ.

6. ಮಣ್ಣಿನ ಸ್ಥಿತಿಯನ್ನು ಸುಧಾರಿಸಲು ಹಸಿರೆಲೆ ಗೊಬ್ಬರವನ್ನು ಬಳಸಿ

7. ಮಣ್ಣಿಗೆ ಮೈಕೋರೀಝಾ ಫಂಗೀ ಜೀವಾಣುವನ್ನು ಸೇರಿಸಿ

8. ಫಂಗೀಗಳಿಗೆ ಆಹಾರವಾಗಿ ಮರದ ಹೊಟ್ಟು – ತೊಗಟೆ ಇತ್ಯಾದಿಗಳನ್ನು ಬಳಸಿ

9. ಮಣ್ಣು ತನ್ನಷ್ಟಕ್ಕೇ ತಾನೇ ಫಲವತ್ತುಗೊಳ್ಳುವಂತಹ ವ್ಯವಸ್ಥೆಯನ್ನು ನಿಮ್ಮ ಹೊಲ – ತೋಟಗಳಲ್ಲಿ ನಿರ್ಮಿಸಿ.

Source : Agri media

Soil is responsible for growing crops. It is our responsibility to make that potential in the soil. Isn't it . . If so, how to make the soil capable of growing crops? Cultivating the soil means maintaining the organic matter - moisture - nutrients in the soil. All these can be done through soil cover.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…

7 hours ago

ಹವಾಮಾನ ವರದಿ | 24-04-2025 | ಎ.26 ರಿಂದ ರಾಜ್ಯದ ವಿವಿದೆಡೆ ಮಳೆ ಪ್ರಮಾಣ ಹೆಚ್ಚಳ |

ಈಗಿನಂತೆ ಎಪ್ರಿಲ್ 26ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಆರಂಭವಾಗುವ ನಿರೀಕ್ಷೆ ಇದೆ.

7 hours ago

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

22 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

22 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

22 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago