Advertisement
ಸುದ್ದಿಗಳು

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ

Share

ಗುಜ್ಜೆ ಶೇಂಗಾ ಪಲ್ಯಕ್ಕೆ ಬೇಕಾಗುವ ಸಾಮಗ್ರಿಗಳು : ಗುಜ್ಜೆ 1/2 ಕಪ್, ಶೇಂಗಾ 1/2 (ಕಪ್ ತೊಳೆದು ನೆನೆ ಹಾಕಿ)( 3 ಗಂಟೆ ಕಾಲ ನೆನೆ ಹಾಕಿ), ಮೆಣಸಿನ ಪುಡಿ 1 ಚಮಚ , ಅರಿಸಿನ ಪುಡಿ ಸ್ವಲ್ಪ, ಚಿಕ್ಕ ತುಂಡು ಬೆಲ್ಲ, ಸಾರಿನ ಪುಡಿ 3/4 ಚಮಚ, ರುಚಿಗೆ ತಕ್ಕಷ್ಟು ಉಪ್ಪು, ಕಾಯಿತುರಿ.

ಮಾಡುವ ವಿಧಾನ:  ಗುಜ್ಜೆ ಕಟ್ ಮಾಡಿ ಚಿಕ್ಕ ದಾಗಿ ಕಟ್ ಮಾಡಿ ಕುಕ್ಕರ್ ಗೆ ಹಾಕಿ. ನೆನೆ ಹಾಕಿದ ಶೇಂಗಾ ತೊಳೆದು ಕುಕ್ಕರ್ ಗೆ ಹಾಕಿ ಇದಕ್ಕೆ ಉಪ್ಪು ರುಚಿಗೆ ತಕ್ಕಷ್ಟು ಬೆಲ್ಲ, ನೀರು ಸೇರಿಸಿ 3 ಸೀಟಿ ಕೂಗಿಸಿ.  ಬಾಣಲೆಗೆ ಎಣ್ಣೆ 6 ಚಮಚ, ಸಾಸಿವೆ ಸ್ವಲ್ಪ, ಉದ್ದಿನ ಬೇಳೆ ಕೆಂಪು ಮೆಣಸು, ಜೀರಿಗೆ, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ ಇದಕ್ಕೆ ಬೇಯಿಸಿದ ಗುಜ್ಜೆ, ಶೇಂಗಾ ಹಾಕಿ ಮಿಕ್ಸ್ ಮಾಡಿ ನಂತರ, ಮೆಣಸಿನ ಪುಡಿ, ಅರಿಸಿನ ಪುಡಿ, ಸಾರಿನ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ . ಕಾಯಿತುರಿ ಹಾಕಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ. ಬಿಸಿ ಬಿಸಿಯಾದ ಅನ್ನದ ಜೊತೆ ತುಪ್ಪ ಹಾಕಿ ತಿನ್ನಲು ಬಲು ರುಚಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

24 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago