Advertisement
Share

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು ಹಾಕಿ ಬೇಯಿಸಿ ಕೊಳ್ಳಿ.., ನಂತರ ಬಾಣಲೆಗೆ ಕೆಂಪು ಮೆಣಸು 3 , ಕೊತ್ತಂಬರಿ ಬೀಜ 1/2 ಚಮಚ, ಜೀರಿಗೆ 1/4 ಚಮಚ, ಬೆಳ್ಳುಳ್ಳಿ ಎಸಳು 3 ಜಜ್ಜಿ ಹಾಕಿ . ಹುಣಸೆ ಹಣ್ಣು ಸ್ವಲ್ಪ ಫ್ರೈ ಮಾಡಿ.

ಮಾಡುವ ವಿಧಾನ :  ಜಾರ್ ಗೆ ಕಾಯಿತುರಿ 4 ಚಮಚ, ಫ್ರೈ ಮಾಡಿದ ಸಾಮಗ್ರಿಗಳನ್ನು ಹಾಕಿ, ನಂತರ ರುಚಿಗೆ ತಕ್ಕಷ್ಟು ಉಪ್ಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಸ್ವಲ್ಪ ನೀರು ಸೇರಿಸಿ ರುಬ್ಬಿಕೊಳ್ಳಿ. ಸಾಸಿವೆ, ಎಣ್ಣೆ, ಕೆಂಪು ಮೆಣಸು, ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ. ಇದು ಅನ್ನ ತುಪ್ಪ ಹಾಕಿ ಊಟದ ಜೊತೆಗೆ, ದೋಸೆಗೆ ಸೂಪರ್.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago