ಸುದ್ದಿಗಳು

ಹೊಸರುಚಿ | ಗುಜ್ಜೆ ಕಟ್ಲೇಟ್

Share

ಗುಜ್ಜೆ ಕಟ್ಲೇಟ್ ಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :………ಮುಂದೆ ಓದಿ……..

Advertisement

ಗುಜ್ಜೆ ಕಟ್ ಮಾಡಿ ಸಿಪ್ಪೆ ತೆಗೆದು ಕಟ್ ಮಾಡಿ ನೀರಿನಲ್ಲಿ ಹಾಕಿ. ನಂತರ ನೀರು ಸೋಸಿಕೊಳ್ಳಿ . ಕುಕ್ಕರ್ ಗೆ ಹಾಕಿ ಇದಕ್ಕೆ ಒಂದು ಆಲೂಗಡ್ಡೆ ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಸ್ವಲ್ಪ ಹಾಕಿ ನೀರು ಉಪ್ಪು ರುಚಿಗೆ ತಕ್ಕಷ್ಟು ಸೇರಿಸಿ 3 ಸೀಟಿ ಕೂಗಿಸಿ. ನಂತರ ನೀರು ಸೋಸಿಕೊಳ್ಳಿ. ಇದನ್ನು ಸ್ಮ್ಯಾಶ್ ಮಾಡಿ .

ಮಾಡುವ ವಿಧಾನ : ಬಾಣಲೆಗೆ ಎಣ್ಣೆ,ಸಾಸಿವೆ ಜೀರಿಗೆ, ಹಾಕಿ ಚಟಪಟಾಯಿಸಿ ನಂತರ ಸ್ಮ್ಯಾಶ್ ಮಾಡಿದ ಗುಜ್ಜೆ, ಆಲೂಗೆಡ್ಡೆ ಬಟಾಣಿ ಹಾಕಿ ಮಿಕ್ಸ್ ಮಾಡಿ ಇದಕ್ಕೆ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ನಂತರ ಚಿಕ್ಕ ದಾಗಿ ಕಟ್ ಮಾಡಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಚಿಕ್ಕ ದಾಗಿ ಕಟ್ ಮಾಡಿದ ಹಸಿಮೆಣಸಿನ ಕಾಯಿ , ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.

ಒಂದು ಬೌಲ್ ಗೆ 1 ಚಮಚ ಮೈದಾ ಸ್ವಲ್ಪ ನೀರು ಸೇರಿಸಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ಒಂದು ತಟ್ಟೆಗೆ ಚಿರೋಟಿ ರವೆ ಹಾಕಿ ಇಟ್ಟುಕೊಳ್ಳಿ.  ಮಿಕ್ಸ್ ಮಾಡಿ ಇಟ್ಟ ಸಾಮಗ್ರಿಗಳನ್ನು ಉಂಡೆ ಮಾಡಿ ಕೈಯಲ್ಲಿ ತಟ್ಟಿ ಮೈದಾ ದಲ್ಲಿ ಅದ್ದಿ ಚಿರೋಟಿ ರವೆ ಗೆ ಹಾಕಿ ನಂತರ ತವಾ ಬಿಸಿ ಆದ ನಂತರ ಸ್ವಲ್ಪ ಎಣ್ಣೆ ಹಾಕಿ ಎರಡು ಬದಿ ಫ್ರೈ ಮಾಡಿ ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಕಟ್ಲೇಟ್ ರೆಡಿ.

ಬರಹ :
ದಿವ್ಯಾ ಮಹೇಶ್
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

48 minutes ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

1 hour ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

11 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

12 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

12 hours ago