ಗುಜ್ಜೆ ಕಟ್ಲೇಟ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :………ಮುಂದೆ ಓದಿ……..
ಗುಜ್ಜೆ ಕಟ್ ಮಾಡಿ ಸಿಪ್ಪೆ ತೆಗೆದು ಕಟ್ ಮಾಡಿ ನೀರಿನಲ್ಲಿ ಹಾಕಿ. ನಂತರ ನೀರು ಸೋಸಿಕೊಳ್ಳಿ . ಕುಕ್ಕರ್ ಗೆ ಹಾಕಿ ಇದಕ್ಕೆ ಒಂದು ಆಲೂಗಡ್ಡೆ ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಸ್ವಲ್ಪ ಹಾಕಿ ನೀರು ಉಪ್ಪು ರುಚಿಗೆ ತಕ್ಕಷ್ಟು ಸೇರಿಸಿ 3 ಸೀಟಿ ಕೂಗಿಸಿ. ನಂತರ ನೀರು ಸೋಸಿಕೊಳ್ಳಿ. ಇದನ್ನು ಸ್ಮ್ಯಾಶ್ ಮಾಡಿ .
ಮಾಡುವ ವಿಧಾನ : ಬಾಣಲೆಗೆ ಎಣ್ಣೆ,ಸಾಸಿವೆ ಜೀರಿಗೆ, ಹಾಕಿ ಚಟಪಟಾಯಿಸಿ ನಂತರ ಸ್ಮ್ಯಾಶ್ ಮಾಡಿದ ಗುಜ್ಜೆ, ಆಲೂಗೆಡ್ಡೆ ಬಟಾಣಿ ಹಾಕಿ ಮಿಕ್ಸ್ ಮಾಡಿ ಇದಕ್ಕೆ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ನಂತರ ಚಿಕ್ಕ ದಾಗಿ ಕಟ್ ಮಾಡಿದ ಈರುಳ್ಳಿ, ಕೊತ್ತಂಬರಿ ಸೊಪ್ಪು, ಚಿಕ್ಕ ದಾಗಿ ಕಟ್ ಮಾಡಿದ ಹಸಿಮೆಣಸಿನ ಕಾಯಿ , ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ.
ಒಂದು ಬೌಲ್ ಗೆ 1 ಚಮಚ ಮೈದಾ ಸ್ವಲ್ಪ ನೀರು ಸೇರಿಸಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ಒಂದು ತಟ್ಟೆಗೆ ಚಿರೋಟಿ ರವೆ ಹಾಕಿ ಇಟ್ಟುಕೊಳ್ಳಿ. ಮಿಕ್ಸ್ ಮಾಡಿ ಇಟ್ಟ ಸಾಮಗ್ರಿಗಳನ್ನು ಉಂಡೆ ಮಾಡಿ ಕೈಯಲ್ಲಿ ತಟ್ಟಿ ಮೈದಾ ದಲ್ಲಿ ಅದ್ದಿ ಚಿರೋಟಿ ರವೆ ಗೆ ಹಾಕಿ ನಂತರ ತವಾ ಬಿಸಿ ಆದ ನಂತರ ಸ್ವಲ್ಪ ಎಣ್ಣೆ ಹಾಕಿ ಎರಡು ಬದಿ ಫ್ರೈ ಮಾಡಿ ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಕಟ್ಲೇಟ್ ರೆಡಿ.
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…