Advertisement
Share

ಗುಜ್ಜೆ ಪಲಾವ್ ಗೆ ಬೇಕಾಗುವ ಸಾಮಗ್ರಿಗಳು : ಗುಜ್ಜೆ 3/4 ಕಪ್, ಅಕ್ಕಿ 2 ಲೋಟ (ಬಾಸುಮತಿ), ಈರುಳ್ಳಿ 1 ತೆಳ್ಳಗೆ ಕಟ್ ಮಾಡಿ, ನೆನೆ ಹಾಕಿದ ಬಟಾಣಿ
ಚಕ್ಕೆ ಚಿಕ್ಕ ತುಂಡು ,ಲವಂಗ 2 , ಏಲಕ್ಕಿ ಸ್ವಲ್ಪ, ಮೊಗ್ಗು, ಆಲ್ ಸ್ಪೈಸಸ್ ಎಲೆ 1 , ಸಾ ಜೀರಿಗೆ, ಗರಂ ಮಸಾಲ 1/2 ಚಮಚ, ಕಿಚನ್ ಕಿಂಗ್ ಮಸಾಲ 1 ಚಮಚ, ಜೀರಿಗೆ ಪುಡಿ 1/2 ಚಮಚ, ಕೊತ್ತಂಬರಿ ಪುಡಿ 1/2 ಚಮಚ, ಕೊತ್ತಂಬರಿ ಸೊಪ್ಪು ಸ್ವಲ್ಪ, ತುಪ್ಪ 2 ಚಮಚ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಉಪ್ಪು ರುಚಿಗೆ ತಕ್ಕಷ್ಟು.

ಮಾಡುವ ವಿಧಾನ : ಕುಕ್ಕರ್ ಗೆ , ತುಪ್ಪ, ಚಕ್ಕೆ, ಲವಂಗ ಏಲಕ್ಕಿ, ಮೊಗ್ಗು, ಆಲ್ ಸ್ಪೀಸಸ್ ಎಲೆ, ಸಾ ಜೀರಿಗೆ ಹಾಕಿ, ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಈರುಳ್ಳಿ ಹಾಕಿ ಫ್ರೈ ಮಾಡಿ. ನಂತರ ಅಕ್ಕಿ , ಗುಜ್ಜೆ, ಬಟಾಣಿ, ಗರಂ ಮಸಾಲ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ ಕೊತ್ತಂಬರಿ ಪುಡಿ , ಕೊತ್ತಂಬರಿ ಸೊಪ್ಪು, ಉಪ್ಪು ರುಚಿಗೆ ತಕ್ಕಷ್ಟು, ನೀರು,ಹಾಕಿ ಮಿಕ್ಸ್ ಮಾಡಿ . 3 ಸೀಟಿ ಕೂಗಿಸಿ. ಬಿಸಿ ಬಿಸಿಯಾದ ಗುಜ್ಜೆ ಪಲಾವ್ ರೆಡಿ. ನಿಮಗೆ ಇಷ್ಟವಾದ ರಾಯತ ಜೊತೆ ಸವಿಯಿರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

13 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

14 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

14 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

14 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago