Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜ್ಜೆ ಪಲಾವ್ ಗೆ ಬೇಕಾಗುವ ಸಾಮಗ್ರಿಗಳು : ಗುಜ್ಜೆ 3/4 ಕಪ್, ಅಕ್ಕಿ 2 ಲೋಟ (ಬಾಸುಮತಿ), ಈರುಳ್ಳಿ 1 ತೆಳ್ಳಗೆ ಕಟ್ ಮಾಡಿ, ನೆನೆ ಹಾಕಿದ ಬಟಾಣಿ
ಚಕ್ಕೆ ಚಿಕ್ಕ ತುಂಡು ,ಲವಂಗ 2 , ಏಲಕ್ಕಿ ಸ್ವಲ್ಪ, ಮೊಗ್ಗು, ಆಲ್ ಸ್ಪೈಸಸ್ ಎಲೆ 1 , ಸಾ ಜೀರಿಗೆ, ಗರಂ ಮಸಾಲ 1/2 ಚಮಚ, ಕಿಚನ್ ಕಿಂಗ್ ಮಸಾಲ 1 ಚಮಚ, ಜೀರಿಗೆ ಪುಡಿ 1/2 ಚಮಚ, ಕೊತ್ತಂಬರಿ ಪುಡಿ 1/2 ಚಮಚ, ಕೊತ್ತಂಬರಿ ಸೊಪ್ಪು ಸ್ವಲ್ಪ, ತುಪ್ಪ 2 ಚಮಚ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಉಪ್ಪು ರುಚಿಗೆ ತಕ್ಕಷ್ಟು.

Advertisement
Advertisement

ಮಾಡುವ ವಿಧಾನ : ಕುಕ್ಕರ್ ಗೆ , ತುಪ್ಪ, ಚಕ್ಕೆ, ಲವಂಗ ಏಲಕ್ಕಿ, ಮೊಗ್ಗು, ಆಲ್ ಸ್ಪೀಸಸ್ ಎಲೆ, ಸಾ ಜೀರಿಗೆ ಹಾಕಿ, ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಈರುಳ್ಳಿ ಹಾಕಿ ಫ್ರೈ ಮಾಡಿ. ನಂತರ ಅಕ್ಕಿ , ಗುಜ್ಜೆ, ಬಟಾಣಿ, ಗರಂ ಮಸಾಲ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ ಕೊತ್ತಂಬರಿ ಪುಡಿ , ಕೊತ್ತಂಬರಿ ಸೊಪ್ಪು, ಉಪ್ಪು ರುಚಿಗೆ ತಕ್ಕಷ್ಟು, ನೀರು,ಹಾಕಿ ಮಿಕ್ಸ್ ಮಾಡಿ . 3 ಸೀಟಿ ಕೂಗಿಸಿ. ಬಿಸಿ ಬಿಸಿಯಾದ ಗುಜ್ಜೆ ಪಲಾವ್ ರೆಡಿ. ನಿಮಗೆ ಇಷ್ಟವಾದ ರಾಯತ ಜೊತೆ ಸವಿಯಿರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

6 minutes ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

3 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

3 hours ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

12 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago