Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜ್ಜೆ ಪಲಾವ್ ಗೆ ಬೇಕಾಗುವ ಸಾಮಗ್ರಿಗಳು : ಗುಜ್ಜೆ 3/4 ಕಪ್, ಅಕ್ಕಿ 2 ಲೋಟ (ಬಾಸುಮತಿ), ಈರುಳ್ಳಿ 1 ತೆಳ್ಳಗೆ ಕಟ್ ಮಾಡಿ, ನೆನೆ ಹಾಕಿದ ಬಟಾಣಿ
ಚಕ್ಕೆ ಚಿಕ್ಕ ತುಂಡು ,ಲವಂಗ 2 , ಏಲಕ್ಕಿ ಸ್ವಲ್ಪ, ಮೊಗ್ಗು, ಆಲ್ ಸ್ಪೈಸಸ್ ಎಲೆ 1 , ಸಾ ಜೀರಿಗೆ, ಗರಂ ಮಸಾಲ 1/2 ಚಮಚ, ಕಿಚನ್ ಕಿಂಗ್ ಮಸಾಲ 1 ಚಮಚ, ಜೀರಿಗೆ ಪುಡಿ 1/2 ಚಮಚ, ಕೊತ್ತಂಬರಿ ಪುಡಿ 1/2 ಚಮಚ, ಕೊತ್ತಂಬರಿ ಸೊಪ್ಪು ಸ್ವಲ್ಪ, ತುಪ್ಪ 2 ಚಮಚ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಉಪ್ಪು ರುಚಿಗೆ ತಕ್ಕಷ್ಟು.

Advertisement

ಮಾಡುವ ವಿಧಾನ : ಕುಕ್ಕರ್ ಗೆ , ತುಪ್ಪ, ಚಕ್ಕೆ, ಲವಂಗ ಏಲಕ್ಕಿ, ಮೊಗ್ಗು, ಆಲ್ ಸ್ಪೀಸಸ್ ಎಲೆ, ಸಾ ಜೀರಿಗೆ ಹಾಕಿ, ನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಈರುಳ್ಳಿ ಹಾಕಿ ಫ್ರೈ ಮಾಡಿ. ನಂತರ ಅಕ್ಕಿ , ಗುಜ್ಜೆ, ಬಟಾಣಿ, ಗರಂ ಮಸಾಲ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ ಕೊತ್ತಂಬರಿ ಪುಡಿ , ಕೊತ್ತಂಬರಿ ಸೊಪ್ಪು, ಉಪ್ಪು ರುಚಿಗೆ ತಕ್ಕಷ್ಟು, ನೀರು,ಹಾಕಿ ಮಿಕ್ಸ್ ಮಾಡಿ . 3 ಸೀಟಿ ಕೂಗಿಸಿ. ಬಿಸಿ ಬಿಸಿಯಾದ ಗುಜ್ಜೆ ಪಲಾವ್ ರೆಡಿ. ನಿಮಗೆ ಇಷ್ಟವಾದ ರಾಯತ ಜೊತೆ ಸವಿಯಿರಿ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ

ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…

23 minutes ago

ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ

ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…

33 minutes ago

ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…

1 hour ago

15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ

ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…

2 hours ago

ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |

ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ…

6 hours ago

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.

14 hours ago