ಹೊಸರುಚಿ | ಗುಜ್ಜೆ ಬೋಂಡಾ

April 2, 2025
8:00 AM

ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಗುಜ್ಜೆ 3/4 ಕಪ್ ಇದಕ್ಕೆ ನೀರು, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ , ಚಿಕ್ಕ ಆಲೂಗಡ್ಡೆ 1 ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಬೇಯಿಸಿ ಕೊಳ್ಳಿ ನಂತರ ಬೇಯಿಸಿ ಕೊಳ್ಳಿ. ಬಿಸಿ ಆರಿದ ನಂತರ ನುಣ್ಣಗೆ ಪುಡಿ ಮಾಡಿ.

Advertisement
Advertisement

ಹಿಟ್ಟು ಕಲೆಸಿ ಕೊಳ್ಳಲು: ಕಡಲೆ ಹಿಟ್ಟು 1/2 ಕಪ್, ಓಂ ಕಾಳು, (ಅಜ್ವಾನ್) ಉಪ್ಪು ರುಚಿಗೆ ತಕ್ಕಷ್ಟು, ಮೆಣಸಿನ ಪುಡಿ,1/2 ಚಮಚ, ಅರಿಸಿನ ಪುಡಿ ಸ್ವಲ್ಪ, ನೀರು ಸೇರಿಸಿ ಹಿಟ್ಟನ್ನು ಕಲೆಸಿ ಕೊಳ್ಳಿ.

ಮಾಡುವ ವಿಧಾನ: ಬಾಣಲೆಗೆ, ಎಣ್ಣೆ ಸಾಸಿವೆ, ಉದ್ದಿನ ಬೇಳೆ , ಜೀರಿಗೆ ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ.
ಇದಕ್ಕೆ ನಂತರ ಚಿಕ್ಕದಾಗಿ ಕಟ್ ಮಾಡಿದ ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಕಸೂರಿ ಮೇತಿ ಹಾಕಿ ಮಿಕ್ಸ್ ಮಾಡಿ. ನಂತರ ನುಣ್ಣಗೆ ರುಬ್ಬಿದ ಮಿಶ್ರಣವನ್ನು ಹಾಕಿ ಇದಕ್ಕೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಉಂಡೆಗಳನ್ನು ಮಾಡಿ, ಹಿಟ್ಟಿನಲ್ಲಿ ಅದ್ದಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಬೋಂಡಾ ರೆಡಿ. ಬಿಸಿ ಬಿಸಿಯಾದ ಬೋಂಡಾ ಚಾ ಕಾಫಿ ಜೊತೆ ಸೂಪರ್.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಗ್ರಾಮೀಣ ಭಾಗದ ದುರವಸ್ಥೆ ನೋಡಿ…! ನೀರಿನ ಪೈಪಿನ ಸಂಕಷ್ಟ ಜನತೆಗೆ..! ಇಲಾಖೆಗಳು ಎಲ್ಲಿದ್ದಾವೆ..?
June 30, 2025
1:34 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
June 30, 2025
12:18 PM
by: ದ ರೂರಲ್ ಮಿರರ್.ಕಾಂ
ಹಿಮಾಚಲ ಪ್ರದೇಶದಲ್ಲಿ12 ಗಂಟೆಗಳಿಂದ ಭಾರೀ ಮಳೆ | ರಾಜ್ಯದಲ್ಲಿ ರೆಡ್ ಅಲರ್ಟ್ |
June 30, 2025
12:12 PM
by: The Rural Mirror ಸುದ್ದಿಜಾಲ
ಬೈಂದೂರಿನಲ್ಲಿ ಗಮನಸೆಳೆದ ಹಲಸು ಹಾಗೂ ಕೃಷಿ ಮೇಳ | ಕೃಷಿಕ ಉದ್ಯಮಿಯಾದರೆ ಮಾತ್ರ ಕೃಷಿ ಉಳಿವು
June 30, 2025
7:16 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group