Advertisement
Share

ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಗುಜ್ಜೆ 3/4 ಕಪ್ ಇದಕ್ಕೆ ನೀರು, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ , ಚಿಕ್ಕ ಆಲೂಗಡ್ಡೆ 1 ಸಿಪ್ಪೆ ತೆಗೆದು ಕಟ್ ಮಾಡಿ ಹಾಕಿ. ಬಟಾಣಿ ಬೇಯಿಸಿ ಕೊಳ್ಳಿ ನಂತರ ಬೇಯಿಸಿ ಕೊಳ್ಳಿ. ಬಿಸಿ ಆರಿದ ನಂತರ ನುಣ್ಣಗೆ ಪುಡಿ ಮಾಡಿ.

ಹಿಟ್ಟು ಕಲೆಸಿ ಕೊಳ್ಳಲು: ಕಡಲೆ ಹಿಟ್ಟು 1/2 ಕಪ್, ಓಂ ಕಾಳು, (ಅಜ್ವಾನ್) ಉಪ್ಪು ರುಚಿಗೆ ತಕ್ಕಷ್ಟು, ಮೆಣಸಿನ ಪುಡಿ,1/2 ಚಮಚ, ಅರಿಸಿನ ಪುಡಿ ಸ್ವಲ್ಪ, ನೀರು ಸೇರಿಸಿ ಹಿಟ್ಟನ್ನು ಕಲೆಸಿ ಕೊಳ್ಳಿ.

ಮಾಡುವ ವಿಧಾನ: ಬಾಣಲೆಗೆ, ಎಣ್ಣೆ ಸಾಸಿವೆ, ಉದ್ದಿನ ಬೇಳೆ , ಜೀರಿಗೆ ಕರಿಬೇವಿನ ಸೊಪ್ಪು ಹಾಕಿ ಒಗ್ಗರಣೆ ಚಟಪಟಾಯಿಸಿ.
ಇದಕ್ಕೆ ನಂತರ ಚಿಕ್ಕದಾಗಿ ಕಟ್ ಮಾಡಿದ ಈರುಳ್ಳಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಕಸೂರಿ ಮೇತಿ ಹಾಕಿ ಮಿಕ್ಸ್ ಮಾಡಿ. ನಂತರ ನುಣ್ಣಗೆ ರುಬ್ಬಿದ ಮಿಶ್ರಣವನ್ನು ಹಾಕಿ ಇದಕ್ಕೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಉಂಡೆಗಳನ್ನು ಮಾಡಿ, ಹಿಟ್ಟಿನಲ್ಲಿ ಅದ್ದಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಗುಜ್ಜೆ ಬೋಂಡಾ ರೆಡಿ. ಬಿಸಿ ಬಿಸಿಯಾದ ಬೋಂಡಾ ಚಾ ಕಾಫಿ ಜೊತೆ ಸೂಪರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

41 minutes ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

3 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

8 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

8 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

16 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

16 hours ago