Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜ್ಜೆ ಕಬಾಬ್ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 2 ಕಪ್. ಸ್ವಲ್ಪ ಎಣ್ಣೆ, ನೀರು, ಉಪ್ಪು ಹಾಕಿ ಬೇಯಿಸಿ ಇಡಿ. ದೋಸೆ ಅಕ್ಕಿ 4 ಚಮಚ ನೆನೆ ಹಾಕಿ.  ಕೆಂಪು ಮೆಣಸು 3.(5 ನಿಮಿಷ ನೆನೆ ಹಾಕಿ ) ಜಾರ್ ಗೆ ನೆನೆ ಹಾಕಿದ ಕೆಂಪು ಮೆಣಸು , ಜೀರಿಗೆ 1 ಚಮಚ, ಅರಸಿನ ಪುಡಿ 1/2ಚಮಚ , ದೋಸೆ ಅಕ್ಕಿ,ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಒಂದು ಪಾತ್ರೆಗೆ ರುಬ್ಬಿದ ಮಿಶ್ರಣ, ಅಕ್ಕಿ ಹುಡಿ 6ಚಮಚ, ಕಾರ್ನ್ ಫ್ಲೋರ್ 3 ಚಮಚ, ಮೈದಾ ಹುಡಿ 1 ಚಮಚ ಉಪ್ಪು ರುಚಿಗೆ ತಕ್ಕಷ್ಟು, ಶುಂಠಿ ಬೆಳ್ಳುಳ್ಳಿ ಪೇಸ್ಟ್ 1/2 ಚಮಚ, ಗರಂ ಮಸಾಲ 1 ಚಮಚ, ನಿಂಬೆ ರಸ 1ಚಮಚ, ಮೆಣಸಿನ ಪುಡಿ 1/2 ಚಮಚ, ಬೇಯಿಸಿದ ಗುಜ್ಜೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ.  ಬಿಸಿ ಬಿಸಿಯಾದ ಗುಜ್ಜೆ ಕಬಾಬ್ ರೆಡಿ. ಇದನ್ನು ಈರುಳ್ಳಿ ಜೊತೆ ಸವಿಯಿರಿ

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 26-03-2025 | ಇಂದೂ ಕೆಲವು ಕಡೆ ಗಾಳಿ ಸಹಿತ ಮಳೆ ಸಾಧ್ಯತೆ | ಮಾ.27 ರಿಂದ ಮಳೆ ಕಡಿಮೆ |

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ…

27 minutes ago

ಸಾಕೆನ್ನಿಸದಷ್ಟು ಎತ್ತರದ ಅಪೇಕ್ಷೆಗಳು, ಜೀವನವೇ ಸಾಕೆನ್ನಿಸುವ ಸಾವುಗಳು

ವಾಸ್ತವಿಕವಾಗಿ ಈ ಪ್ರಪಂಚದಲ್ಲಿ ಯಾರೂ ಏಕಾಂಗಿಗಳಲ್ಲ. ನಮಗೆ ಯಾವುದೇ ಸ್ವಂತ ನಿರ್ಧಾರಗಳ ಸಮರ್ಪಕತೆಯನ್ನು…

5 hours ago

ಕಂದಕ ಬದು ನಿರ್ಮಾಣ ಕುರಿತ ಕಾರ್ಯಾಗಾರ | ಬದು ನಿರ್ಮಾಣದಿಂದ ಮಳೆ ನೀರು ಪೋಲು ನಿಯಂತ್ರಣ |

ಜಲಸಂರಕ್ಷಣೆಗೆ ವಿವಿಧ ಪ್ರಯತ್ನ ನಡೆಯುತ್ತಿದೆ. ತಾಪಮಾನ ಏರಿಕೆಯಾದಂತೆ ಅಂತರ್ಜಲಮಟ್ಟವೂ ಕುಸಿತವಾಗುತ್ತಿದೆ. ಇಂತಹ ಸಮಯದಲ್ಲಿ…

7 hours ago

ಹಾಸನ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ | ಸೆರೆ ಹಿಡಿದ ಇಲಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ

ಹಾಸನ ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನರಿಗೆ ಆತಂಕ ಸೃಷ್ಟಿಸಿದ್ದ ಎರಡು ಕಾಡಾನೆಗಳನ್ನು ಸೆರೆಹಿಡಿದು…

7 hours ago

ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಒತ್ತುವರಿ ತೆರವು  ಕಾರ್ಯಾಚರಣೆ

ಕೋಲಾರ ತಾಲೂಕಿನ ಅಬ್ಬಣಿ ಕಿರು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಒತ್ತುವರಿ ತೆರವು …

7 hours ago

ಕೃಷಿ ವಿಜ್ಞಾನ ಕೇಂದ್ರದಲ್ಲಿ  ಸಸ್ಯ ತಳಿಗಳ ಸಂರಕ್ಷಣೆ ತರಬೇತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿಯ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ…

7 hours ago