ಹೊಸರುಚಿ-ಅಡುಗೆ

ಹೊಸರುಚಿ | ಹಲಸಿನ ಗುಜ್ಜೆ ಉಪ್ಪಿನ ಕಾಯಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲಸಿನ  ಗುಜ್ಜೆ ಉಪ್ಪಿನ ಕಾಯಿ ಬೇಕಾಗುವ ಸಾಮಗ್ರಿಗಳು :  ಎಳೆಯ ಗುಜ್ಜೆ 1 ಕಪ್, ಸಾಸಿವೆ 1/4 ಕಪ್, ಕೊತ್ತಂಬರಿ ಬೀಜ 1 ಚಮಚ, ಹಿಂಗು ಸ್ವಲ್ಪ
ಕೆಂಪು ಮೆಣಸು.………ಮುಂದೆ ಓದಿ……..

Advertisement
Advertisement

ಮಾಡುವ ವಿಧಾನ: ಸಾಸಿವೆ, ಕೊತ್ತಂಬರಿ ಬೀಜ, ಹಿಂಗು, ಕೆಂಪು ಮೆಣಸು ಇವೆಲ್ಲವನ್ನೂ ಸ್ವಲ್ಪ ಫ್ರೈ ಮಾಡಿ. ಜಾರ್ ಗೆ ಹಾಕಿ ನುಣ್ಣಗೆ ಪುಡಿ ಮಾಡಿ. ಗುಜ್ಜೆ ಉಪ್ಪು, ನೀರು ಹಾಕಿ ಬೇಯಿಸಿ.ಉಪ್ಪು ನೀರು ಸೋಸಿ. ನಂತರ ಪುಡಿ ಮಾಡಿದ ಸಾಮಾಗ್ರಿಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಹೆಚ್ಚು ದಿನಗಳ ಕಾಲ ಇಡಲು ಸಾಧ್ಯವಿಲ್ಲ. ಊಟದ ಜೊತೆ ಉತ್ತಮ ಟೇಸ್ಟ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

11 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

12 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

20 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

20 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

21 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

21 hours ago