Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್ ಮಾಡಿ ಕುಕ್ಕರ್ ಗೆ ಹಾಕಿ ಇದಕ್ಕೆ ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ ಹಾಕಿ ನೀರು ಸೇರಿಸಿ ಬೇಯಿಸಿ. ನಂತರ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ. ಕೊತ್ತಂಬರಿ ಸೊಪ್ಪು, ಗರಂ ಮಸಾಲ, ಡ್ರೈ ಮ್ಯಾಂಗೋ ಪೌಡರ್ , ಈರುಳ್ಳಿ ಪುಡಿ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿಪುಡಿ(ಬ್ರೇಡ್ ಪುಡಿ), ನಿಂಬೆ ರಸ 1 ಚಮಚ, ಹಸಿಮೆಣಸಿನ ಕಾಯಿ ಚಿಕ್ಕದಾಗಿ ಕಟ್ ಮಾಡಿ.

Advertisement

ಮಾಡುವ ವಿಧಾನ: ಒಂದು ಪಾತ್ರೆಗೆ ಈರುಳ್ಳಿ, ಗುಜ್ಜೆ ಪುಡಿ ಮಾಡಿ ಹಾಕಿ ಇದಕ್ಕೆ 1 ಬ್ರೇಡ್ ಕಟ್ ಮಾಡಿ ಹಾಕಿ ನಿಂಬೆ ರಸ , ಗರಂ ಮಸಾಲ 1/2 ಚಮಚ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ , ಈರುಳ್ಳಿ ಪುಡಿ 1/2 ಚಮಚ , ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/4 ಚಮಚ, ಕಿಚನ್ ಕಿಂಗ್ ಮಸಾಲ 1 ಚಮಚ ,ಹಸಿಮೆಣಸಿನ ಕಾಯಿ 1 ಚಮಚ ಕೊತ್ತಂಬರಿ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ ಹಾಕಿ. ನಂತರ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಸ್ವಲ್ಪ ರೋಲ್ ಮಾಡಿ ಬ್ರೇಡ್ ಪುಡಿ ಯಲ್ಲಿ ಹೊರಳಿಸಿ ಇಡಿ. ತವಾ ಕ್ಕೆ ಸ್ವಲ್ಪ ಎಣ್ಣೆ ಹಾಕಿ ನಂತರ ಇದನ್ನು ಸ್ವಲ್ಪ ಕೆಂಪು ಆಗುವ ತನಕ ಫ್ರೈ ಮಾಡಿ ತೆಗೆಯಿರಿ ಈವಾಗ ಬಿಸಿ ಬಿಸಿಯಾದ ಗುಜ್ಜೆ ರೋಲ್ ರೆಡಿ ಜೋರ್ ಮಳೆ ಬರುವಾಗ ಬಿಸಿ ಬಿಸಿ ಕಾಫಿ ಟೀ ಜೊತೆಗೆ ಸೂಪರ್ ರುಚಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

5 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

9 hours ago

ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |

ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್‌ಗೆ 14 ಟನ್‌ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ.…

20 hours ago

ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ

ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಮತ್ತು ಪ್ಲಾಸ್ಟಿಕ್ ಬಳಕೆ ಕುರಿತು ಹೆಚ್ಚು ತಿಳುವಳಿಕೆ…

20 hours ago

ಹಾವು, ಕಾಗೆ, ನಾಯಿಗಳು ಕನಸಿನಲ್ಲಿ ಬಂದ್ರೆ ನಿರ್ಲಕ್ಷ್ಯ ಮಾಡ್ಬೇಡಿ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ

ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ್ದ ಮೇಘಸ್ಫೋಟ ಮತ್ತು ಭೂಕುಸಿತ ಪೀಡಿತ ರಾಂಬನ್ ಜಿಲ್ಲೆಯಲ್ಲಿ ಪರಿಹಾರ ಹಾಗೂ…

20 hours ago