Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್ ಮಾಡಿ ಕುಕ್ಕರ್ ಗೆ ಹಾಕಿ ಇದಕ್ಕೆ ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ ಹಾಕಿ ನೀರು ಸೇರಿಸಿ ಬೇಯಿಸಿ. ನಂತರ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ. ಕೊತ್ತಂಬರಿ ಸೊಪ್ಪು, ಗರಂ ಮಸಾಲ, ಡ್ರೈ ಮ್ಯಾಂಗೋ ಪೌಡರ್ , ಈರುಳ್ಳಿ ಪುಡಿ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿಪುಡಿ(ಬ್ರೇಡ್ ಪುಡಿ), ನಿಂಬೆ ರಸ 1 ಚಮಚ, ಹಸಿಮೆಣಸಿನ ಕಾಯಿ ಚಿಕ್ಕದಾಗಿ ಕಟ್ ಮಾಡಿ.

Advertisement
Advertisement

ಮಾಡುವ ವಿಧಾನ: ಒಂದು ಪಾತ್ರೆಗೆ ಈರುಳ್ಳಿ, ಗುಜ್ಜೆ ಪುಡಿ ಮಾಡಿ ಹಾಕಿ ಇದಕ್ಕೆ 1 ಬ್ರೇಡ್ ಕಟ್ ಮಾಡಿ ಹಾಕಿ ನಿಂಬೆ ರಸ , ಗರಂ ಮಸಾಲ 1/2 ಚಮಚ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ , ಈರುಳ್ಳಿ ಪುಡಿ 1/2 ಚಮಚ , ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/4 ಚಮಚ, ಕಿಚನ್ ಕಿಂಗ್ ಮಸಾಲ 1 ಚಮಚ ,ಹಸಿಮೆಣಸಿನ ಕಾಯಿ 1 ಚಮಚ ಕೊತ್ತಂಬರಿ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ ಹಾಕಿ. ನಂತರ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಸ್ವಲ್ಪ ರೋಲ್ ಮಾಡಿ ಬ್ರೇಡ್ ಪುಡಿ ಯಲ್ಲಿ ಹೊರಳಿಸಿ ಇಡಿ. ತವಾ ಕ್ಕೆ ಸ್ವಲ್ಪ ಎಣ್ಣೆ ಹಾಕಿ ನಂತರ ಇದನ್ನು ಸ್ವಲ್ಪ ಕೆಂಪು ಆಗುವ ತನಕ ಫ್ರೈ ಮಾಡಿ ತೆಗೆಯಿರಿ ಈವಾಗ ಬಿಸಿ ಬಿಸಿಯಾದ ಗುಜ್ಜೆ ರೋಲ್ ರೆಡಿ ಜೋರ್ ಮಳೆ ಬರುವಾಗ ಬಿಸಿ ಬಿಸಿ ಕಾಫಿ ಟೀ ಜೊತೆಗೆ ಸೂಪರ್ ರುಚಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 hour ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

8 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

9 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

9 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

9 hours ago