Advertisement
Share

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್ ಮಾಡಿ ಕುಕ್ಕರ್ ಗೆ ಹಾಕಿ ಇದಕ್ಕೆ ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ ಹಾಕಿ ನೀರು ಸೇರಿಸಿ ಬೇಯಿಸಿ. ನಂತರ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ. ಕೊತ್ತಂಬರಿ ಸೊಪ್ಪು, ಗರಂ ಮಸಾಲ, ಡ್ರೈ ಮ್ಯಾಂಗೋ ಪೌಡರ್ , ಈರುಳ್ಳಿ ಪುಡಿ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿಪುಡಿ(ಬ್ರೇಡ್ ಪುಡಿ), ನಿಂಬೆ ರಸ 1 ಚಮಚ, ಹಸಿಮೆಣಸಿನ ಕಾಯಿ ಚಿಕ್ಕದಾಗಿ ಕಟ್ ಮಾಡಿ.

Advertisement
Advertisement

ಮಾಡುವ ವಿಧಾನ: ಒಂದು ಪಾತ್ರೆಗೆ ಈರುಳ್ಳಿ, ಗುಜ್ಜೆ ಪುಡಿ ಮಾಡಿ ಹಾಕಿ ಇದಕ್ಕೆ 1 ಬ್ರೇಡ್ ಕಟ್ ಮಾಡಿ ಹಾಕಿ ನಿಂಬೆ ರಸ , ಗರಂ ಮಸಾಲ 1/2 ಚಮಚ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ , ಈರುಳ್ಳಿ ಪುಡಿ 1/2 ಚಮಚ , ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/4 ಚಮಚ, ಕಿಚನ್ ಕಿಂಗ್ ಮಸಾಲ 1 ಚಮಚ ,ಹಸಿಮೆಣಸಿನ ಕಾಯಿ 1 ಚಮಚ ಕೊತ್ತಂಬರಿ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ ಹಾಕಿ. ನಂತರ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಸ್ವಲ್ಪ ರೋಲ್ ಮಾಡಿ ಬ್ರೇಡ್ ಪುಡಿ ಯಲ್ಲಿ ಹೊರಳಿಸಿ ಇಡಿ. ತವಾ ಕ್ಕೆ ಸ್ವಲ್ಪ ಎಣ್ಣೆ ಹಾಕಿ ನಂತರ ಇದನ್ನು ಸ್ವಲ್ಪ ಕೆಂಪು ಆಗುವ ತನಕ ಫ್ರೈ ಮಾಡಿ ತೆಗೆಯಿರಿ ಈವಾಗ ಬಿಸಿ ಬಿಸಿಯಾದ ಗುಜ್ಜೆ ರೋಲ್ ರೆಡಿ ಜೋರ್ ಮಳೆ ಬರುವಾಗ ಬಿಸಿ ಬಿಸಿ ಕಾಫಿ ಟೀ ಜೊತೆಗೆ ಸೂಪರ್ ರುಚಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

30 minutes ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

5 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

5 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

15 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

15 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

15 hours ago