Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್ ಮಾಡಿ ಕುಕ್ಕರ್ ಗೆ ಹಾಕಿ ಇದಕ್ಕೆ ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ ಹಾಕಿ ನೀರು ಸೇರಿಸಿ ಬೇಯಿಸಿ. ನಂತರ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ. ಕೊತ್ತಂಬರಿ ಸೊಪ್ಪು, ಗರಂ ಮಸಾಲ, ಡ್ರೈ ಮ್ಯಾಂಗೋ ಪೌಡರ್ , ಈರುಳ್ಳಿ ಪುಡಿ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿಪುಡಿ(ಬ್ರೇಡ್ ಪುಡಿ), ನಿಂಬೆ ರಸ 1 ಚಮಚ, ಹಸಿಮೆಣಸಿನ ಕಾಯಿ ಚಿಕ್ಕದಾಗಿ ಕಟ್ ಮಾಡಿ.

Advertisement

ಮಾಡುವ ವಿಧಾನ: ಒಂದು ಪಾತ್ರೆಗೆ ಈರುಳ್ಳಿ, ಗುಜ್ಜೆ ಪುಡಿ ಮಾಡಿ ಹಾಕಿ ಇದಕ್ಕೆ 1 ಬ್ರೇಡ್ ಕಟ್ ಮಾಡಿ ಹಾಕಿ ನಿಂಬೆ ರಸ , ಗರಂ ಮಸಾಲ 1/2 ಚಮಚ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ , ಈರುಳ್ಳಿ ಪುಡಿ 1/2 ಚಮಚ , ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/4 ಚಮಚ, ಕಿಚನ್ ಕಿಂಗ್ ಮಸಾಲ 1 ಚಮಚ ,ಹಸಿಮೆಣಸಿನ ಕಾಯಿ 1 ಚಮಚ ಕೊತ್ತಂಬರಿ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ ಹಾಕಿ. ನಂತರ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಸ್ವಲ್ಪ ರೋಲ್ ಮಾಡಿ ಬ್ರೇಡ್ ಪುಡಿ ಯಲ್ಲಿ ಹೊರಳಿಸಿ ಇಡಿ. ತವಾ ಕ್ಕೆ ಸ್ವಲ್ಪ ಎಣ್ಣೆ ಹಾಕಿ ನಂತರ ಇದನ್ನು ಸ್ವಲ್ಪ ಕೆಂಪು ಆಗುವ ತನಕ ಫ್ರೈ ಮಾಡಿ ತೆಗೆಯಿರಿ ಈವಾಗ ಬಿಸಿ ಬಿಸಿಯಾದ ಗುಜ್ಜೆ ರೋಲ್ ರೆಡಿ ಜೋರ್ ಮಳೆ ಬರುವಾಗ ಬಿಸಿ ಬಿಸಿ ಕಾಫಿ ಟೀ ಜೊತೆಗೆ ಸೂಪರ್ ರುಚಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

2 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

5 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

8 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

12 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

12 hours ago