Advertisement
Share

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್ ಮಾಡಿ ಕುಕ್ಕರ್ ಗೆ ಹಾಕಿ ಇದಕ್ಕೆ ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ ಹಾಕಿ ನೀರು ಸೇರಿಸಿ ಬೇಯಿಸಿ. ನಂತರ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ. ಕೊತ್ತಂಬರಿ ಸೊಪ್ಪು, ಗರಂ ಮಸಾಲ, ಡ್ರೈ ಮ್ಯಾಂಗೋ ಪೌಡರ್ , ಈರುಳ್ಳಿ ಪುಡಿ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿಪುಡಿ(ಬ್ರೇಡ್ ಪುಡಿ), ನಿಂಬೆ ರಸ 1 ಚಮಚ, ಹಸಿಮೆಣಸಿನ ಕಾಯಿ ಚಿಕ್ಕದಾಗಿ ಕಟ್ ಮಾಡಿ.

ಮಾಡುವ ವಿಧಾನ: ಒಂದು ಪಾತ್ರೆಗೆ ಈರುಳ್ಳಿ, ಗುಜ್ಜೆ ಪುಡಿ ಮಾಡಿ ಹಾಕಿ ಇದಕ್ಕೆ 1 ಬ್ರೇಡ್ ಕಟ್ ಮಾಡಿ ಹಾಕಿ ನಿಂಬೆ ರಸ , ಗರಂ ಮಸಾಲ 1/2 ಚಮಚ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ , ಈರುಳ್ಳಿ ಪುಡಿ 1/2 ಚಮಚ , ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/4 ಚಮಚ, ಕಿಚನ್ ಕಿಂಗ್ ಮಸಾಲ 1 ಚಮಚ ,ಹಸಿಮೆಣಸಿನ ಕಾಯಿ 1 ಚಮಚ ಕೊತ್ತಂಬರಿ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ ಹಾಕಿ. ನಂತರ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಸ್ವಲ್ಪ ರೋಲ್ ಮಾಡಿ ಬ್ರೇಡ್ ಪುಡಿ ಯಲ್ಲಿ ಹೊರಳಿಸಿ ಇಡಿ. ತವಾ ಕ್ಕೆ ಸ್ವಲ್ಪ ಎಣ್ಣೆ ಹಾಕಿ ನಂತರ ಇದನ್ನು ಸ್ವಲ್ಪ ಕೆಂಪು ಆಗುವ ತನಕ ಫ್ರೈ ಮಾಡಿ ತೆಗೆಯಿರಿ ಈವಾಗ ಬಿಸಿ ಬಿಸಿಯಾದ ಗುಜ್ಜೆ ರೋಲ್ ರೆಡಿ ಜೋರ್ ಮಳೆ ಬರುವಾಗ ಬಿಸಿ ಬಿಸಿ ಕಾಫಿ ಟೀ ಜೊತೆಗೆ ಸೂಪರ್ ರುಚಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

9 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

10 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

10 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

11 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

11 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

14 hours ago