Advertisement
Share

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್ ಮಾಡಿ ಕುಕ್ಕರ್ ಗೆ ಹಾಕಿ ಇದಕ್ಕೆ ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ಸ್ವಲ್ಪ ಹಾಕಿ ನೀರು ಸೇರಿಸಿ ಬೇಯಿಸಿ. ನಂತರ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ. ಕೊತ್ತಂಬರಿ ಸೊಪ್ಪು, ಗರಂ ಮಸಾಲ, ಡ್ರೈ ಮ್ಯಾಂಗೋ ಪೌಡರ್ , ಈರುಳ್ಳಿ ಪುಡಿ, ಕಿಚನ್ ಕಿಂಗ್ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿಪುಡಿ(ಬ್ರೇಡ್ ಪುಡಿ), ನಿಂಬೆ ರಸ 1 ಚಮಚ, ಹಸಿಮೆಣಸಿನ ಕಾಯಿ ಚಿಕ್ಕದಾಗಿ ಕಟ್ ಮಾಡಿ.

ಮಾಡುವ ವಿಧಾನ: ಒಂದು ಪಾತ್ರೆಗೆ ಈರುಳ್ಳಿ, ಗುಜ್ಜೆ ಪುಡಿ ಮಾಡಿ ಹಾಕಿ ಇದಕ್ಕೆ 1 ಬ್ರೇಡ್ ಕಟ್ ಮಾಡಿ ಹಾಕಿ ನಿಂಬೆ ರಸ , ಗರಂ ಮಸಾಲ 1/2 ಚಮಚ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ , ಈರುಳ್ಳಿ ಪುಡಿ 1/2 ಚಮಚ , ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/4 ಚಮಚ, ಕಿಚನ್ ಕಿಂಗ್ ಮಸಾಲ 1 ಚಮಚ ,ಹಸಿಮೆಣಸಿನ ಕಾಯಿ 1 ಚಮಚ ಕೊತ್ತಂಬರಿ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ ಹಾಕಿ. ನಂತರ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಸ್ವಲ್ಪ ರೋಲ್ ಮಾಡಿ ಬ್ರೇಡ್ ಪುಡಿ ಯಲ್ಲಿ ಹೊರಳಿಸಿ ಇಡಿ. ತವಾ ಕ್ಕೆ ಸ್ವಲ್ಪ ಎಣ್ಣೆ ಹಾಕಿ ನಂತರ ಇದನ್ನು ಸ್ವಲ್ಪ ಕೆಂಪು ಆಗುವ ತನಕ ಫ್ರೈ ಮಾಡಿ ತೆಗೆಯಿರಿ ಈವಾಗ ಬಿಸಿ ಬಿಸಿಯಾದ ಗುಜ್ಜೆ ರೋಲ್ ರೆಡಿ ಜೋರ್ ಮಳೆ ಬರುವಾಗ ಬಿಸಿ ಬಿಸಿ ಕಾಫಿ ಟೀ ಜೊತೆಗೆ ಸೂಪರ್ ರುಚಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

2 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

3 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

2 days ago