ಶಾಸ್ತ್ರಿಗಳಿಗೆ ಬದುಕೇ ಯಕ್ಷಗಾನವಾಗಿತ್ತು. ಯಕ್ಷಗಾನವೇ ಬದುಕು. ಹಲವು ಪ್ರಸಂಗಗಳು ಕಂಠಸ್ಥವಾಗಿದ್ದುವು. ರಂಗದ ನಿರ್ದೇಶಕ. ರಂಗಭಾಷೆಯ ಅನುಷ್ಠಾನದತ್ತ ಬಿಗು ನಿಲುವು. ಪೌರಾಣಿಕ ಪ್ರಸಂಗಗಳ ಪದ್ಯಗಳಿಗೆ ಮೋಹಕ ಧ್ವನಿಯ ಸ್ಪರ್ಶ. ವಿವಿಧ ಮೇಳಗಳಲ್ಲಿ ತಿರುಗಾಟ. ಹವ್ಯಾಸಿ ಆಟ-ಕೂಟಗಳಲ್ಲಿ ವ್ಯವಸಾಯ.
ತಿರುಮಲೇಶ್ವರ ಶಾಸ್ತ್ರಿಗಳು ತೆಂಕುತಿಟ್ಟು ಯಕ್ಷಗಾನದ ಭಾಗವತಿಕೆಯ ಪರಂಪರೆಯಲ್ಲಿ ತಮ್ಮ ವಿಶಿಷ್ಟ ಅನುಭವದಿಂದ ‘ತೆಂಕಬೈಲು’ ಮಟ್ಟು ಸ್ಥಾಪಿಸಿದ ಹೆಗ್ಗಳಿಕೆ. ವೃತ್ತಿ ಮತ್ತು ಹವ್ಯಾಸಿ ರಂಗಭೂಮಿಗೆ ಇವರ ಅನುಭವದ ಕೊಡುಗೆ ಅನನ್ಯ.
ಅಪಾರ ಶಿಷ್ಯವೃಂದವನ್ನು ಹೊಂದಿದ ಶಾಸ್ತ್ರಿಗಳಿಗೆ ಎರಡು ವರುಷದ ಹಿಂದೆ ಪದ್ಯಾಣ ಪ್ರಶಸ್ತಿ ಪ್ರಾಪ್ತವಾಗಿತ್ತು. ಈ ಸಂದರ್ಭದಲ್ಲಿ ಕಿರು ಪುಸ್ತಿಕೆಯೊಂದು ಮುದ್ರಣಗೊಂಡಿತ್ತು. ತಿರುಮಲೇಶ್ವರ ಶಾಸ್ತ್ರಿಯವರ ಪುತ್ರ ಮುರಳಿಕೃಷ್ಣ. ಇವರ ಅಧ್ಯಾಪಕರು. ತಂದೆಯ ಶೈಲಿಯನ್ನು ಮುಂದುವರಿಸುತ್ತಿರುವ ಭಾಗವತ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…