ಅನಂತನಾಗ್ ಜಿಲ್ಲೆಯ ಅರ್ವಾನಿ ಪ್ರದೇಶದಲ್ಲಿ ಇಂದು ಮುಂಜಾನೆ ಭದ್ರಾತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮಿರ ವಲಯದ ಪೊಲೀಸರು ತಿಳಿಸಿದ್ದಾರೆ.
ಅನಂತನಾಗ್ ಮುಮನ್ಹಾಲ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ 2-3 ಭಯೋತ್ಪಾಕರು ಸಿಕ್ಕಿಬಿದ್ದಿರುವರು ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಸದ್ಯಕ್ಕೆ ಶೋಧ ಕಾರ್ಯ ನಡೆಯುತ್ತಿದ್ದು ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.
ಅರ್ವಾನಿಯ ಗ್ರಾಮದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಜಂಟಿ ಶೋಧನಾ ತಂಡದ ಭದ್ರತಾ ಪಡೆ ಶೋಧ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…