Advertisement
ರಾಷ್ಟ್ರೀಯ

ತಹೀಟಿಯಲ್ಲಿ ಪತ್ತೆಯಾದ ಅಪರೂಪದ, ಪ್ರಾಚೀನ ಹವಳದ ಬಂಡೆ |

Share

ಫ್ರೆಂಚ್ ತಹೀಟಿ ಕರಾವಳಿಯಲ್ಲಿ ಅಪರೂಪದ ಪ್ರಾಚೀನ ಹವಳಗಳು ಪತ್ತೆಯಾಗಿದೆ. ಇದು ಸಮುದ್ರದ ಆಳದಲ್ಲಿ ಕಂಡುಬರುವ ಹವಳಗಳು. ಪ್ರಪಂಚದಾದ್ಯಂತ ಸಾಗರಗಳಲ್ಲಿ ಬೆಳೆಯುವ ಮತ್ತು ಬಂಡೆಗಳನ್ನು ರೂಪಿಸುವ ಸಣ್ಣ ಪ್ರಾಣಿಗಳಿವೆ.  ಆಳವಾದ ದಕ್ಷಿಣ ಪೆಸಿಫಿಕ್‌ನಲ್ಲಿ ಕಂಡುಬರುವ ಹವಳಗಳು ಗುಲಾಬಿಗಳ ಆಕಾರವನ್ನು ಹೊಂದಿದೆ. ಹವಾಮಾನ ಬದಲಾವಣೆ ಮತ್ತು ಮಾನವನ ಚಟುವಟಿಕೆಗಳ ಪರಿಣಾಮದಿಂದ ಇದು ದೂರವಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

Advertisement
Advertisement

ಫ್ರೆಂಚ್ ಪಾಲಿನೇಷ್ಯಾದ ಮೂರಿಯಾದಲ್ಲಿರುವ ಫ್ರೆಂಚ್ ನ್ಯಾಷನಲ್ ಸೆಂಟರ್ ಫಾರ್ ಸೈಂಟಿಫಿಕ್ ರಿಸರ್ಚ್ ನ ಸಂಶೋಧಕ ಲ್ಯಾಟಿಟಿಯಾ ಹೆಡೊಯಿನ್ ಅವರು ಹವಳದ ಬಂಡೆಯನ್ನು  ಗುರುತಿಸಿದ್ದಾರೆ. 3೦ ಮೀಟರ್‌ಗಿಂತಲೂ ಹೆಚ್ಚು ಆಳದಲ್ಲಿರುವ ಈ ಹವಳದ ಬಂಡೆಯು ಬೆಳೆಯಲು ಸುಮಾರು 25 ವರ್ಷಗಳನ್ನು ತೆಗೆದುಕೊಂಡಿರಬಹುದು. ಮಾತ್ರವಲ್ಲ ಗುಲಾಬಿ ಆಕಾರದ ಹವಳಗಳು 2 ಮೀಟರ್‌ಗಿಂತಲೂ ಹೆಚ್ಚು ವ್ಯಾಸವನ್ನು ಹೊಂದಿದೆ. ಇದು ಒಂದು ಕಲಾಕೃತಿಯಂತಿದೆ ಎಂದು ಲ್ಯಾಟಿಟಿಯಾ ಹೆಡೊಯಿನ್ ಹೇಳಿದ್ದಾರೆ.

Advertisement

ಹವಳದ ಬಂಡೆಗಳು ಹವಮಾನ ಬದಲಾವಣೆಗೆ ಹೇಗೆ ಹೆಚ್ಚು ಉಳಿದಿಕೊಂಡಿದೆ ಎಂದು ಈಗ ಅಧ್ಯಯನದ ವಿಷಯವಾಗಿದೆ. ಇದಕ್ಕಾಗಿ ಸಮುದ್ರದ ಜೀವವೈವಿಧ್ಯತೆಯನ್ನು ರಕ್ಷಿಸಲು ಹೆಚ್ಚಿನ ಸಾಗರ ತಳವನ್ನು ಮ್ಯಾಪ್‌ ಮಾಡಬೇಕೆಂದು ಯುನೆಸ್ಕೋದ ಸಾಗರ ನೀತಿಯ ಮುಖ್ಯಸ್ಥ ಜೂಲಿಯನ್ ಬಾರ್ಬಿಯರ್ ಹೇಳಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

9 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

9 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

9 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

9 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

9 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

9 hours ago