ತಮಿಳುನಾಡು ಸರ್ಕಾರ ಯುನೈಟೆಡ್ ಕಿಂಗ್ಡಂನಲ್ಲಿ ಕರ್ನಲ್ ಜಾನ್ ಪೆನ್ನಿಕ್ಯುಕ್ ಅವರ ತವರು ಕ್ಯಾಂಬರ್ಲಿಯಲ್ಲಿ ಸ್ಥಳೀಯ ಅಧಿಕಾರಿಗಳಿಂದ ಅನುಮತಿ ಪಡೆದು ಪ್ರತಿಮೆಯನ್ನು ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಶನಿವಾರ ಹೇಳಿದ್ದಾರೆ.
ಕರ್ನಲ್ ಜಾನ್ ಪೆನ್ನಕ್ಯುಕ್ 1895 ರಲ್ಲಿ ಕೇರಳದ ಇಡುಕ್ಕಿಯಲ್ಲಿ ಮುಲ್ಲಪೆರಿಯಾರ್ ಅಣೆಕಟ್ಟನ್ನು ನಿರ್ಮಿಸಿದ ಬ್ರಿಟಿಷ್ ಇಂಜಿನಿಯರ್ ಆಗಿದ್ದು ಅದು ತೇಣಿ, ದಿಂಡಿಗಲ್, ರಾಮನಾಥಪುರಂ, ಶಿವಗಂಗೈ ಮತ್ತು ಮಧುರೈ ಜಿಲ್ಲೆಗಳಿಗೆ ನೀರನ್ನು ಒದಗಿಸುತ್ತದೆ. ಅಣೆಕಟ್ಟನ್ನು ಪ್ರಸ್ತುತ ತಮಿಳುನಾಡು ಸರ್ಕಾರ ನಿರ್ವಹಿಸುತ್ತಿದೆ.
ತಮಿಳುನಾಡಿನ ಐದು ಜಿಲ್ಲೆಗಳ ಜನರು ಪೆನ್ನಿಕ್ಯುಕ್ ಅನ್ನು ಹೆಚ್ಚು ಗೌರವಿಸುತ್ತಾರೆ ಮತ್ತು ಅನೇಕರು ಪೂಜಿಸುತ್ತಾರೆ. ಥೇಣಿ ಜಿಲ್ಲೆಯಲ್ಲಿ, ಜನವರಿ 15ರಂದು ಪೆನ್ನಿಕ್ಯುಕ್ ಅವರ ಜನ್ಮದಿನವನ್ನು ಪೊಂಗಲ್ ಜೊತೆಗೆ ಆಚರಿಸಲಾಗುತ್ತದೆ ಎಂದು ವರದಿ ತಿಳಿಸಿದೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…