ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟಕ್ಕೆ ನಿರ್ಧರಿಸಿದ ತಮಿಳುನಾಡು ಸರ್ಕಾರ | ರೈತರಿಗೆ ಪರೋಕ್ಷ ನೆರವು ಯೋಜನೆ | ರೈತ ಉತ್ಪಾದಕ ಸಂಸ್ಥೆಗಳ ನೆರವು |

February 2, 2022
12:15 PM

ತಮಿಳುನಾಡು ರಾಜ್ಯದ ಮೊದಲ ಕೃಷಿ ಬಜೆಟ್‌ನಲ್ಲಿ ಕೃಷಿ ಸಚಿವರ ಘೋಷಣೆಯ ನಂತರ, ಸಹಕಾರಿ ಮತ್ತು ನಾಗರಿಕ ಸರಬರಾಜು ಇಲಾಖೆಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ ಮತ್ತು ಮೌಲ್ಯವರ್ಧಿತ ರಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

ಸಹಕಾರಿ ಸಂಘಗಳಿಂದ ರಾಗಿ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವು ಏಳು ಸದಸ್ಯರ ರಾಜ್ಯ ಮಟ್ಟ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿದೆ.

ರಾಗಿ, ವರಗು ಮುಂತಾದ ಧಾನ್ಯಗಳನ್ನು ರೈತ ಉತ್ಪಾದಕ ಸಂಸ್ಥಗಳ ಮೂಲಕ ಖರೀದಿಸಲು ಕ್ರಮಕೈಗೊಳ್ಳಲಾಗುವುದು. ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನೂ ಅವರಿಂದಲೇ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ
August 12, 2026
7:19 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror