ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟಕ್ಕೆ ನಿರ್ಧರಿಸಿದ ತಮಿಳುನಾಡು ಸರ್ಕಾರ | ರೈತರಿಗೆ ಪರೋಕ್ಷ ನೆರವು ಯೋಜನೆ | ರೈತ ಉತ್ಪಾದಕ ಸಂಸ್ಥೆಗಳ ನೆರವು |

February 2, 2022
12:15 PM

ತಮಿಳುನಾಡು ರಾಜ್ಯದ ಮೊದಲ ಕೃಷಿ ಬಜೆಟ್‌ನಲ್ಲಿ ಕೃಷಿ ಸಚಿವರ ಘೋಷಣೆಯ ನಂತರ, ಸಹಕಾರಿ ಮತ್ತು ನಾಗರಿಕ ಸರಬರಾಜು ಇಲಾಖೆಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ ಮತ್ತು ಮೌಲ್ಯವರ್ಧಿತ ರಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

ಸಹಕಾರಿ ಸಂಘಗಳಿಂದ ರಾಗಿ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವು ಏಳು ಸದಸ್ಯರ ರಾಜ್ಯ ಮಟ್ಟ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿದೆ.

ರಾಗಿ, ವರಗು ಮುಂತಾದ ಧಾನ್ಯಗಳನ್ನು ರೈತ ಉತ್ಪಾದಕ ಸಂಸ್ಥಗಳ ಮೂಲಕ ಖರೀದಿಸಲು ಕ್ರಮಕೈಗೊಳ್ಳಲಾಗುವುದು. ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನೂ ಅವರಿಂದಲೇ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್
ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು
June 13, 2026
7:23 AM
by: ದ ರೂರಲ್ ಮಿರರ್.ಕಾಂ
Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ
June 12, 2026
8:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror