ರಾಜ್ಯ

ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟಕ್ಕೆ ನಿರ್ಧರಿಸಿದ ತಮಿಳುನಾಡು ಸರ್ಕಾರ | ರೈತರಿಗೆ ಪರೋಕ್ಷ ನೆರವು ಯೋಜನೆ | ರೈತ ಉತ್ಪಾದಕ ಸಂಸ್ಥೆಗಳ ನೆರವು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಮಿಳುನಾಡು ರಾಜ್ಯದ ಮೊದಲ ಕೃಷಿ ಬಜೆಟ್‌ನಲ್ಲಿ ಕೃಷಿ ಸಚಿವರ ಘೋಷಣೆಯ ನಂತರ, ಸಹಕಾರಿ ಮತ್ತು ನಾಗರಿಕ ಸರಬರಾಜು ಇಲಾಖೆಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ ಮತ್ತು ಮೌಲ್ಯವರ್ಧಿತ ರಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

Advertisement
Advertisement

ಸಹಕಾರಿ ಸಂಘಗಳಿಂದ ರಾಗಿ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವು ಏಳು ಸದಸ್ಯರ ರಾಜ್ಯ ಮಟ್ಟ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿದೆ.

ರಾಗಿ, ವರಗು ಮುಂತಾದ ಧಾನ್ಯಗಳನ್ನು ರೈತ ಉತ್ಪಾದಕ ಸಂಸ್ಥಗಳ ಮೂಲಕ ಖರೀದಿಸಲು ಕ್ರಮಕೈಗೊಳ್ಳಲಾಗುವುದು. ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನೂ ಅವರಿಂದಲೇ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

19 minutes ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

34 minutes ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

18 hours ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago