ತಮಿಳುನಾಡು ರಾಜ್ಯದ ಮೊದಲ ಕೃಷಿ ಬಜೆಟ್ನಲ್ಲಿ ಕೃಷಿ ಸಚಿವರ ಘೋಷಣೆಯ ನಂತರ, ಸಹಕಾರಿ ಮತ್ತು ನಾಗರಿಕ ಸರಬರಾಜು ಇಲಾಖೆಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ ಮತ್ತು ಮೌಲ್ಯವರ್ಧಿತ ರಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.
ಸಹಕಾರಿ ಸಂಘಗಳಿಂದ ರಾಗಿ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವು ಏಳು ಸದಸ್ಯರ ರಾಜ್ಯ ಮಟ್ಟ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿದೆ.
ರಾಗಿ, ವರಗು ಮುಂತಾದ ಧಾನ್ಯಗಳನ್ನು ರೈತ ಉತ್ಪಾದಕ ಸಂಸ್ಥಗಳ ಮೂಲಕ ಖರೀದಿಸಲು ಕ್ರಮಕೈಗೊಳ್ಳಲಾಗುವುದು. ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನೂ ಅವರಿಂದಲೇ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…