Advertisement
ರಾಜ್ಯ

ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟಕ್ಕೆ ನಿರ್ಧರಿಸಿದ ತಮಿಳುನಾಡು ಸರ್ಕಾರ | ರೈತರಿಗೆ ಪರೋಕ್ಷ ನೆರವು ಯೋಜನೆ | ರೈತ ಉತ್ಪಾದಕ ಸಂಸ್ಥೆಗಳ ನೆರವು |

Share

ತಮಿಳುನಾಡು ರಾಜ್ಯದ ಮೊದಲ ಕೃಷಿ ಬಜೆಟ್‌ನಲ್ಲಿ ಕೃಷಿ ಸಚಿವರ ಘೋಷಣೆಯ ನಂತರ, ಸಹಕಾರಿ ಮತ್ತು ನಾಗರಿಕ ಸರಬರಾಜು ಇಲಾಖೆಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ ಮತ್ತು ಮೌಲ್ಯವರ್ಧಿತ ರಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

ಸಹಕಾರಿ ಸಂಘಗಳಿಂದ ರಾಗಿ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವು ಏಳು ಸದಸ್ಯರ ರಾಜ್ಯ ಮಟ್ಟ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿದೆ.

ರಾಗಿ, ವರಗು ಮುಂತಾದ ಧಾನ್ಯಗಳನ್ನು ರೈತ ಉತ್ಪಾದಕ ಸಂಸ್ಥಗಳ ಮೂಲಕ ಖರೀದಿಸಲು ಕ್ರಮಕೈಗೊಳ್ಳಲಾಗುವುದು. ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನೂ ಅವರಿಂದಲೇ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

22 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago