ತಮಿಳುನಾಡು ರಾಜ್ಯದ ಮೊದಲ ಕೃಷಿ ಬಜೆಟ್ನಲ್ಲಿ ಕೃಷಿ ಸಚಿವರ ಘೋಷಣೆಯ ನಂತರ, ಸಹಕಾರಿ ಮತ್ತು ನಾಗರಿಕ ಸರಬರಾಜು ಇಲಾಖೆಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ ಮತ್ತು ಮೌಲ್ಯವರ್ಧಿತ ರಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.
ಸಹಕಾರಿ ಸಂಘಗಳಿಂದ ರಾಗಿ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವು ಏಳು ಸದಸ್ಯರ ರಾಜ್ಯ ಮಟ್ಟ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿದೆ.
ರಾಗಿ, ವರಗು ಮುಂತಾದ ಧಾನ್ಯಗಳನ್ನು ರೈತ ಉತ್ಪಾದಕ ಸಂಸ್ಥಗಳ ಮೂಲಕ ಖರೀದಿಸಲು ಕ್ರಮಕೈಗೊಳ್ಳಲಾಗುವುದು. ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನೂ ಅವರಿಂದಲೇ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…