Advertisement
ರಾಜ್ಯ

ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟಕ್ಕೆ ನಿರ್ಧರಿಸಿದ ತಮಿಳುನಾಡು ಸರ್ಕಾರ | ರೈತರಿಗೆ ಪರೋಕ್ಷ ನೆರವು ಯೋಜನೆ | ರೈತ ಉತ್ಪಾದಕ ಸಂಸ್ಥೆಗಳ ನೆರವು |

Share

ತಮಿಳುನಾಡು ರಾಜ್ಯದ ಮೊದಲ ಕೃಷಿ ಬಜೆಟ್‌ನಲ್ಲಿ ಕೃಷಿ ಸಚಿವರ ಘೋಷಣೆಯ ನಂತರ, ಸಹಕಾರಿ ಮತ್ತು ನಾಗರಿಕ ಸರಬರಾಜು ಇಲಾಖೆಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ ಮತ್ತು ಮೌಲ್ಯವರ್ಧಿತ ರಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

Advertisement

ಸಹಕಾರಿ ಸಂಘಗಳಿಂದ ರಾಗಿ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವು ಏಳು ಸದಸ್ಯರ ರಾಜ್ಯ ಮಟ್ಟ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿದೆ.

ರಾಗಿ, ವರಗು ಮುಂತಾದ ಧಾನ್ಯಗಳನ್ನು ರೈತ ಉತ್ಪಾದಕ ಸಂಸ್ಥಗಳ ಮೂಲಕ ಖರೀದಿಸಲು ಕ್ರಮಕೈಗೊಳ್ಳಲಾಗುವುದು. ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನೂ ಅವರಿಂದಲೇ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

23 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago