ತಮಿಳುನಾಡು ರಾಜ್ಯದ ಮೊದಲ ಕೃಷಿ ಬಜೆಟ್ನಲ್ಲಿ ಕೃಷಿ ಸಚಿವರ ಘೋಷಣೆಯ ನಂತರ, ಸಹಕಾರಿ ಮತ್ತು ನಾಗರಿಕ ಸರಬರಾಜು ಇಲಾಖೆಗಳು ನಡೆಸುವ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ ಮತ್ತು ಮೌಲ್ಯವರ್ಧಿತ ರಾಗಿ ಉತ್ಪನ್ನಗಳನ್ನು ಮಾರಾಟ ಮಾಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.
ಸಹಕಾರಿ ಸಂಘಗಳಿಂದ ರಾಗಿ ಅಕ್ಕಿಯನ್ನು ಖರೀದಿಸಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ವಿತರಿಸಲಾಗುವುದು. ನ್ಯಾಯಬೆಲೆ ಅಂಗಡಿಗಳ ಮೂಲಕ ರಾಗಿ ಮಾರಾಟ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಸರ್ಕಾರವು ಏಳು ಸದಸ್ಯರ ರಾಜ್ಯ ಮಟ್ಟ ಸಮಿತಿಯನ್ನು ರಚಿಸಿದೆ ಎಂದು ಮೂಲಗಳು ತಿಳಿಸಿದೆ.
ರಾಗಿ, ವರಗು ಮುಂತಾದ ಧಾನ್ಯಗಳನ್ನು ರೈತ ಉತ್ಪಾದಕ ಸಂಸ್ಥಗಳ ಮೂಲಕ ಖರೀದಿಸಲು ಕ್ರಮಕೈಗೊಳ್ಳಲಾಗುವುದು. ರಾಗಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನೂ ಅವರಿಂದಲೇ ಮಾಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…