ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ 116 ನೇ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಅವರು, ಇದು ನಿರಂತರವಾಗಿ ಸಾಗುತ್ತಲೇ ಇರುವ ಅಭಿಯಾನವಾಗಿದೆ. ನಿಮ್ಮ ಸುತ್ತಮುತ್ತ ಕೂಡಾ ಇಂತಹ ಪ್ರಯತ್ನಗಳು ನಡೆಯುತ್ತಿರಲಿ ಎಂದು ತಿಳಿಸಿದ್ದಾರೆ. ದೇಶದಲ್ಲಿ ಏಕ್ಪೇಡ್ ಮಾ ಕೆ ನಾಮ್ ಅಭಿಯಾನ ಯಶಸ್ವಿಯಾಗಿದ್ದು, ಕಳೆದ ಐದು ತಿಂಗಳಲ್ಲಿ 100 ಕೋಟಿ ಗಿಡಗಳನ್ನು ನೆಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…