ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ತಮ್ಮ 116 ನೇ ಮನ್ ಕಿ ಬಾತ್ ನಲ್ಲಿ ಮಾತನಾಡಿದ ಅವರು, ಅವರು, ಇದು ನಿರಂತರವಾಗಿ ಸಾಗುತ್ತಲೇ ಇರುವ ಅಭಿಯಾನವಾಗಿದೆ. ನಿಮ್ಮ ಸುತ್ತಮುತ್ತ ಕೂಡಾ ಇಂತಹ ಪ್ರಯತ್ನಗಳು ನಡೆಯುತ್ತಿರಲಿ ಎಂದು ತಿಳಿಸಿದ್ದಾರೆ. ದೇಶದಲ್ಲಿ ಏಕ್ಪೇಡ್ ಮಾ ಕೆ ನಾಮ್ ಅಭಿಯಾನ ಯಶಸ್ವಿಯಾಗಿದ್ದು, ಕಳೆದ ಐದು ತಿಂಗಳಲ್ಲಿ 100 ಕೋಟಿ ಗಿಡಗಳನ್ನು ನೆಡಲಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…