ಸುದ್ದಿಗಳು

ಯೋಗ ಪ್ರೋಟೋಕಾಲ್ ಪರಿಚಯಿಸಿದ ಆಯುಷ್ ಸಚಿವಾಲಯ | ಕೇಂದ್ರದ ಉದ್ಯೋಗಿಗಳಿಗಾಗಿ ಯೋಗ ಕುರ್ಚಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒತ್ತಡವಿಲ್ಲದ ಕೆಲಸವಿಲ್ಲ. ಒಂದಲ್ಲ ಒಂದು ಒತ್ತಡದಲ್ಲೇ ಕೆಲಸ ನಿರ್ವಹಿಸಬೇಕಾಗುತ್ತದೆ. ಹಾಗಾಂತ ಒತ್ತಡ ಕಡಿಮೆ ಮಾಡಲು ಕೆಲಸದ ಸಮಯದಲ್ಲಿ ಯಾವ ಪರ್ಯಾಯಕ್ಕೂ ಮೊರೆ ಹೋಗಲು ಆಗುವುದಿಲ್ಲ.  ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು, ರಿಫ್ರೆಶ್ ಮೂಡ್​​ನಲ್ಲಿರಲು ಮತ್ತು ತಮ್ಮ ಕೆಲಸದ ಮೇಲೆ ಗಮನ ನೀಡಲು ವೈ-ಬ್ರೇಕ್ ಯೋಗ ಅಟ್ ಆಫೀಸ್ ಚೇರ್ ನ್ನು  ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ. ಕೇಂದ್ರ ಸಿಬ್ಬಂದಿ ಸಚಿವಾಲಯವು ಹೊರಡಿಸಿರುವ ಆದೇಶದಂತೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು/ಇಲಾಖೆಗಳು ಕೆಲಸದ ಸ್ಥಳದಲ್ಲಿ ಉದ್ಯೋಗಿಗಳಿಗೆ ಈ ಹೊಸ ಯೋಗ ಪ್ರೋಟೋಕಾಲ್​​ನ್ನು ಅಳವಡಿಸಿಕೊಳ್ಳಲು ಮತ್ತು ಇದರ ಬಗ್ಗೆ ಜಾಗೃತಿ ಮೂಡಿಸುವಂತೆ ಮಾಡಲು ಆದೇಶ ನೀಡಿದೆ.

Advertisement

ವೈ-ಬ್ರೇಕ್ ಅಟ್ ವರ್ಕ್‌ಪ್ಲೇಸ್​​ನ್ನು ಆಯುಷ್ ಸಚಿವಾಲಯವು ಪರಿಚಯಿಸಿದೆ, ಇದು ಕೆಲಸದ ಸ್ಥಳದಲ್ಲಿ ಒತ್ತಡ, ರಿಫ್ರೆಶ್ ಮೂಡ್​​ ಮತ್ತು ಕೆಲಸದ ಕಡೆ ಹೆಚ್ಚು ಗಮನ ನೀಡಲು ಅವಕಾಶ ಮಾಡುತ್ತದೆ ಎಂದು ಹೇಳಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮವನ್ನು ಉಂಟು ಮಾಡುತ್ತದೆ. ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಮತ್ತು ಸಚಿವಾಲಯದ ಸಿಬ್ಬಂದಿಗಳಿಗೆ ಒತ್ತಡ ಕೆಲಸದ ನಡುವೆ ಯೋಗಾಭ್ಯಾಸ ಮಾಡಲು ಸಾಧ್ಯವಾಗದ ಕಾರಣ ಆಯುಷ್ ಈ ಹೊಸ ವೈಶಿಷ್ಟ್ಯಗಳನ್ನು ಪರಿಚಯಸಿದೆ.

ಇದು ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವ ಸಮಯದಲ್ಲಿ ಇದನ್ನು ಮಾಡಬಹುದು. ಇದು ಕೆಲವು ಸರಳ ಯೋಗ ಅಭ್ಯಾಸಗಳನ್ನು ಒಳಗೊಂಡಿದೆ, ಇದರಲ್ಲಿ ‘ಆಸನಗಳು’ (ಭಂಗಿಗಳು), ‘ಪ್ರಾಣಾಯಾಮ’ (ಉಸಿರಾಟದ ತಂತ್ರಗಳು) ಮತ್ತು ‘ಧ್ಯಾನ’ ಗಳನ್ನು ಒಳಗೊಂಡಿದೆ. ಇದನ್ನು ಪ್ರಖ್ಯಾತ ತಜ್ಞರು ಅಭಿವೃದ್ಧಿಪಡಿಸಲಾಗಿದೆ. ಈ ಬಗ್ಗೆ ಆಯುಷ್ ಸಚಿವಾಲಯದ ವೆಬ್‌ಸೈಟ್‌ನಲ್ಲಿ ವಿವರಗಳನ್ನು ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳಗಾವಿಯಲ್ಲಿ 3 ದಿನಗಳ ಮಾವು, ಜೇನು ಮೇಳ | ರೈತರಿಂದ ಪ್ರದರ್ಶನ, ಗ್ರಾಹಕರಿಗೆ ನೇರ ಮಾರಾಟ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆಯಿಂದ ಬೆಳಗಾವಿಯ ಹೋಮ್ ಪಾರ್ಕ್ ನಲ್ಲಿ…

12 hours ago

ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ

ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ…

12 hours ago

ಹವಾಮಾನ ವರದಿ | 26-04-2025 | ಸಂಜೆ ಗುಡುಗು ಸಹಿತ ಮಳೆ ಸಾಧ್ಯತೆ |

ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

20 hours ago

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

1 day ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

1 day ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

2 days ago