ಸುದ್ದಿಗಳು

ಯೋಗ ಪ್ರೋಟೋಕಾಲ್ ಪರಿಚಯಿಸಿದ ಆಯುಷ್ ಸಚಿವಾಲಯ | ಕೇಂದ್ರದ ಉದ್ಯೋಗಿಗಳಿಗಾಗಿ ಯೋಗ ಕುರ್ಚಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಒತ್ತಡವಿಲ್ಲದ ಕೆಲಸವಿಲ್ಲ. ಒಂದಲ್ಲ ಒಂದು ಒತ್ತಡದಲ್ಲೇ ಕೆಲಸ ನಿರ್ವಹಿಸಬೇಕಾಗುತ್ತದೆ. ಹಾಗಾಂತ ಒತ್ತಡ ಕಡಿಮೆ ಮಾಡಲು ಕೆಲಸದ ಸಮಯದಲ್ಲಿ ಯಾವ ಪರ್ಯಾಯಕ್ಕೂ ಮೊರೆ ಹೋಗಲು ಆಗುವುದಿಲ್ಲ.  ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು, ರಿಫ್ರೆಶ್ ಮೂಡ್​​ನಲ್ಲಿರಲು ಮತ್ತು ತಮ್ಮ ಕೆಲಸದ ಮೇಲೆ ಗಮನ ನೀಡಲು ವೈ-ಬ್ರೇಕ್ ಯೋಗ ಅಟ್ ಆಫೀಸ್ ಚೇರ್ ನ್ನು  ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ. ಕೇಂದ್ರ ಸಿಬ್ಬಂದಿ ಸಚಿವಾಲಯವು ಹೊರಡಿಸಿರುವ ಆದೇಶದಂತೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು/ಇಲಾಖೆಗಳು ಕೆಲಸದ ಸ್ಥಳದಲ್ಲಿ ಉದ್ಯೋಗಿಗಳಿಗೆ ಈ ಹೊಸ ಯೋಗ ಪ್ರೋಟೋಕಾಲ್​​ನ್ನು ಅಳವಡಿಸಿಕೊಳ್ಳಲು ಮತ್ತು ಇದರ ಬಗ್ಗೆ ಜಾಗೃತಿ ಮೂಡಿಸುವಂತೆ ಮಾಡಲು ಆದೇಶ ನೀಡಿದೆ.

Advertisement
Advertisement

ವೈ-ಬ್ರೇಕ್ ಅಟ್ ವರ್ಕ್‌ಪ್ಲೇಸ್​​ನ್ನು ಆಯುಷ್ ಸಚಿವಾಲಯವು ಪರಿಚಯಿಸಿದೆ, ಇದು ಕೆಲಸದ ಸ್ಥಳದಲ್ಲಿ ಒತ್ತಡ, ರಿಫ್ರೆಶ್ ಮೂಡ್​​ ಮತ್ತು ಕೆಲಸದ ಕಡೆ ಹೆಚ್ಚು ಗಮನ ನೀಡಲು ಅವಕಾಶ ಮಾಡುತ್ತದೆ ಎಂದು ಹೇಳಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮವನ್ನು ಉಂಟು ಮಾಡುತ್ತದೆ. ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಮತ್ತು ಸಚಿವಾಲಯದ ಸಿಬ್ಬಂದಿಗಳಿಗೆ ಒತ್ತಡ ಕೆಲಸದ ನಡುವೆ ಯೋಗಾಭ್ಯಾಸ ಮಾಡಲು ಸಾಧ್ಯವಾಗದ ಕಾರಣ ಆಯುಷ್ ಈ ಹೊಸ ವೈಶಿಷ್ಟ್ಯಗಳನ್ನು ಪರಿಚಯಸಿದೆ.

ಇದು ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವ ಸಮಯದಲ್ಲಿ ಇದನ್ನು ಮಾಡಬಹುದು. ಇದು ಕೆಲವು ಸರಳ ಯೋಗ ಅಭ್ಯಾಸಗಳನ್ನು ಒಳಗೊಂಡಿದೆ, ಇದರಲ್ಲಿ ‘ಆಸನಗಳು’ (ಭಂಗಿಗಳು), ‘ಪ್ರಾಣಾಯಾಮ’ (ಉಸಿರಾಟದ ತಂತ್ರಗಳು) ಮತ್ತು ‘ಧ್ಯಾನ’ ಗಳನ್ನು ಒಳಗೊಂಡಿದೆ. ಇದನ್ನು ಪ್ರಖ್ಯಾತ ತಜ್ಞರು ಅಭಿವೃದ್ಧಿಪಡಿಸಲಾಗಿದೆ. ಈ ಬಗ್ಗೆ ಆಯುಷ್ ಸಚಿವಾಲಯದ ವೆಬ್‌ಸೈಟ್‌ನಲ್ಲಿ ವಿವರಗಳನ್ನು ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

7 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

15 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

21 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

21 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

2 days ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

2 days ago