Advertisement
ಸುದ್ದಿಗಳು

ಯೋಗ ಪ್ರೋಟೋಕಾಲ್ ಪರಿಚಯಿಸಿದ ಆಯುಷ್ ಸಚಿವಾಲಯ | ಕೇಂದ್ರದ ಉದ್ಯೋಗಿಗಳಿಗಾಗಿ ಯೋಗ ಕುರ್ಚಿ

Share

ಒತ್ತಡವಿಲ್ಲದ ಕೆಲಸವಿಲ್ಲ. ಒಂದಲ್ಲ ಒಂದು ಒತ್ತಡದಲ್ಲೇ ಕೆಲಸ ನಿರ್ವಹಿಸಬೇಕಾಗುತ್ತದೆ. ಹಾಗಾಂತ ಒತ್ತಡ ಕಡಿಮೆ ಮಾಡಲು ಕೆಲಸದ ಸಮಯದಲ್ಲಿ ಯಾವ ಪರ್ಯಾಯಕ್ಕೂ ಮೊರೆ ಹೋಗಲು ಆಗುವುದಿಲ್ಲ.  ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು, ರಿಫ್ರೆಶ್ ಮೂಡ್​​ನಲ್ಲಿರಲು ಮತ್ತು ತಮ್ಮ ಕೆಲಸದ ಮೇಲೆ ಗಮನ ನೀಡಲು ವೈ-ಬ್ರೇಕ್ ಯೋಗ ಅಟ್ ಆಫೀಸ್ ಚೇರ್ ನ್ನು  ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ. ಕೇಂದ್ರ ಸಿಬ್ಬಂದಿ ಸಚಿವಾಲಯವು ಹೊರಡಿಸಿರುವ ಆದೇಶದಂತೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು/ಇಲಾಖೆಗಳು ಕೆಲಸದ ಸ್ಥಳದಲ್ಲಿ ಉದ್ಯೋಗಿಗಳಿಗೆ ಈ ಹೊಸ ಯೋಗ ಪ್ರೋಟೋಕಾಲ್​​ನ್ನು ಅಳವಡಿಸಿಕೊಳ್ಳಲು ಮತ್ತು ಇದರ ಬಗ್ಗೆ ಜಾಗೃತಿ ಮೂಡಿಸುವಂತೆ ಮಾಡಲು ಆದೇಶ ನೀಡಿದೆ.

ವೈ-ಬ್ರೇಕ್ ಅಟ್ ವರ್ಕ್‌ಪ್ಲೇಸ್​​ನ್ನು ಆಯುಷ್ ಸಚಿವಾಲಯವು ಪರಿಚಯಿಸಿದೆ, ಇದು ಕೆಲಸದ ಸ್ಥಳದಲ್ಲಿ ಒತ್ತಡ, ರಿಫ್ರೆಶ್ ಮೂಡ್​​ ಮತ್ತು ಕೆಲಸದ ಕಡೆ ಹೆಚ್ಚು ಗಮನ ನೀಡಲು ಅವಕಾಶ ಮಾಡುತ್ತದೆ ಎಂದು ಹೇಳಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮವನ್ನು ಉಂಟು ಮಾಡುತ್ತದೆ. ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಮತ್ತು ಸಚಿವಾಲಯದ ಸಿಬ್ಬಂದಿಗಳಿಗೆ ಒತ್ತಡ ಕೆಲಸದ ನಡುವೆ ಯೋಗಾಭ್ಯಾಸ ಮಾಡಲು ಸಾಧ್ಯವಾಗದ ಕಾರಣ ಆಯುಷ್ ಈ ಹೊಸ ವೈಶಿಷ್ಟ್ಯಗಳನ್ನು ಪರಿಚಯಸಿದೆ.

ಇದು ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವ ಸಮಯದಲ್ಲಿ ಇದನ್ನು ಮಾಡಬಹುದು. ಇದು ಕೆಲವು ಸರಳ ಯೋಗ ಅಭ್ಯಾಸಗಳನ್ನು ಒಳಗೊಂಡಿದೆ, ಇದರಲ್ಲಿ ‘ಆಸನಗಳು’ (ಭಂಗಿಗಳು), ‘ಪ್ರಾಣಾಯಾಮ’ (ಉಸಿರಾಟದ ತಂತ್ರಗಳು) ಮತ್ತು ‘ಧ್ಯಾನ’ ಗಳನ್ನು ಒಳಗೊಂಡಿದೆ. ಇದನ್ನು ಪ್ರಖ್ಯಾತ ತಜ್ಞರು ಅಭಿವೃದ್ಧಿಪಡಿಸಲಾಗಿದೆ. ಈ ಬಗ್ಗೆ ಆಯುಷ್ ಸಚಿವಾಲಯದ ವೆಬ್‌ಸೈಟ್‌ನಲ್ಲಿ ವಿವರಗಳನ್ನು ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago