Advertisement
ಸುದ್ದಿಗಳು

ಯೋಗ ಪ್ರೋಟೋಕಾಲ್ ಪರಿಚಯಿಸಿದ ಆಯುಷ್ ಸಚಿವಾಲಯ | ಕೇಂದ್ರದ ಉದ್ಯೋಗಿಗಳಿಗಾಗಿ ಯೋಗ ಕುರ್ಚಿ

Share

ಒತ್ತಡವಿಲ್ಲದ ಕೆಲಸವಿಲ್ಲ. ಒಂದಲ್ಲ ಒಂದು ಒತ್ತಡದಲ್ಲೇ ಕೆಲಸ ನಿರ್ವಹಿಸಬೇಕಾಗುತ್ತದೆ. ಹಾಗಾಂತ ಒತ್ತಡ ಕಡಿಮೆ ಮಾಡಲು ಕೆಲಸದ ಸಮಯದಲ್ಲಿ ಯಾವ ಪರ್ಯಾಯಕ್ಕೂ ಮೊರೆ ಹೋಗಲು ಆಗುವುದಿಲ್ಲ.  ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಉದ್ಯೋಗಿಗಳಿಗೆ ಒತ್ತಡವನ್ನು ಕಡಿಮೆ ಮಾಡಲು, ರಿಫ್ರೆಶ್ ಮೂಡ್​​ನಲ್ಲಿರಲು ಮತ್ತು ತಮ್ಮ ಕೆಲಸದ ಮೇಲೆ ಗಮನ ನೀಡಲು ವೈ-ಬ್ರೇಕ್ ಯೋಗ ಅಟ್ ಆಫೀಸ್ ಚೇರ್ ನ್ನು  ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ. ಕೇಂದ್ರ ಸಿಬ್ಬಂದಿ ಸಚಿವಾಲಯವು ಹೊರಡಿಸಿರುವ ಆದೇಶದಂತೆ ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು/ಇಲಾಖೆಗಳು ಕೆಲಸದ ಸ್ಥಳದಲ್ಲಿ ಉದ್ಯೋಗಿಗಳಿಗೆ ಈ ಹೊಸ ಯೋಗ ಪ್ರೋಟೋಕಾಲ್​​ನ್ನು ಅಳವಡಿಸಿಕೊಳ್ಳಲು ಮತ್ತು ಇದರ ಬಗ್ಗೆ ಜಾಗೃತಿ ಮೂಡಿಸುವಂತೆ ಮಾಡಲು ಆದೇಶ ನೀಡಿದೆ.

ವೈ-ಬ್ರೇಕ್ ಅಟ್ ವರ್ಕ್‌ಪ್ಲೇಸ್​​ನ್ನು ಆಯುಷ್ ಸಚಿವಾಲಯವು ಪರಿಚಯಿಸಿದೆ, ಇದು ಕೆಲಸದ ಸ್ಥಳದಲ್ಲಿ ಒತ್ತಡ, ರಿಫ್ರೆಶ್ ಮೂಡ್​​ ಮತ್ತು ಕೆಲಸದ ಕಡೆ ಹೆಚ್ಚು ಗಮನ ನೀಡಲು ಅವಕಾಶ ಮಾಡುತ್ತದೆ ಎಂದು ಹೇಳಿದೆ. ಇದರಿಂದ ಉದ್ಯೋಗಿಗಳ ಆರೋಗ್ಯದ ಮೇಲೆ ಒಳ್ಳೆಯ ಪರಿಣಾಮವನ್ನು ಉಂಟು ಮಾಡುತ್ತದೆ. ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಮತ್ತು ಸಚಿವಾಲಯದ ಸಿಬ್ಬಂದಿಗಳಿಗೆ ಒತ್ತಡ ಕೆಲಸದ ನಡುವೆ ಯೋಗಾಭ್ಯಾಸ ಮಾಡಲು ಸಾಧ್ಯವಾಗದ ಕಾರಣ ಆಯುಷ್ ಈ ಹೊಸ ವೈಶಿಷ್ಟ್ಯಗಳನ್ನು ಪರಿಚಯಸಿದೆ.

ಇದು ಕೆಲಸದಿಂದ ವಿರಾಮವನ್ನು ತೆಗೆದುಕೊಳ್ಳುವ ಸಮಯದಲ್ಲಿ ಇದನ್ನು ಮಾಡಬಹುದು. ಇದು ಕೆಲವು ಸರಳ ಯೋಗ ಅಭ್ಯಾಸಗಳನ್ನು ಒಳಗೊಂಡಿದೆ, ಇದರಲ್ಲಿ ‘ಆಸನಗಳು’ (ಭಂಗಿಗಳು), ‘ಪ್ರಾಣಾಯಾಮ’ (ಉಸಿರಾಟದ ತಂತ್ರಗಳು) ಮತ್ತು ‘ಧ್ಯಾನ’ ಗಳನ್ನು ಒಳಗೊಂಡಿದೆ. ಇದನ್ನು ಪ್ರಖ್ಯಾತ ತಜ್ಞರು ಅಭಿವೃದ್ಧಿಪಡಿಸಲಾಗಿದೆ. ಈ ಬಗ್ಗೆ ಆಯುಷ್ ಸಚಿವಾಲಯದ ವೆಬ್‌ಸೈಟ್‌ನಲ್ಲಿ ವಿವರಗಳನ್ನು ನೀಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago