Advertisement
MIRROR FOCUS

#SwachhataHiSeva | ರಾಜ್ಯದ ಗಮನ ಸೆಳೆದ ಗುತ್ತಿಗಾರಿನ ಸ್ವಚ್ಛತಾ ಅಭಿಯಾನ | 12 ವಾರಗಳಿಂದ ನಿರಂತವಾಗಿ ನಡೆಯುತ್ತಿರುವ ಸ್ವಚ್ಛತಾ ಟಾಸ್ಕ್‌ಫೋರ್ಸ್‌ ಕೆಲಸ | ಗ್ರಾಮೀಣ ಭಾಗದ ಸ್ವಚ್ಛತಾ ಕಾರ್ಯ ಮಾದರಿಯಾಗಲಿ |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಕಳೆದ 12 ವಾರಗಳಿಂದ ನಿರಂತರವಾಗಿ ಪ್ರತೀ ಗುರುವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಗುತ್ತಿಗಾರು ಗ್ರಾಪಂ ಹಾಗೂ ಸಂಜೀವಿನಿ ಓಕ್ಕೂಟ ಮತ್ತು ಗುತ್ತಿಗಾರು ವರ್ತಕ ಸಂಘ ಹಾಗೂ ಇತರ ಸಂಘಸಂಸ್ಥೆಗಳ ಸಹಕಾರದಿಂದ ನಿರಂತರವಾಗಿ ಪ್ರತೀ ಗುರುವಾರ ಸ್ಚಚ್ಛತಾ ಜಾಗೃತಿ. ಅಭಿಯಾನ ನಡೆಯುತ್ತಿದೆ. ಇದೀಗ ವಾರ್ಡ್‌ ಮಟ್ಟದವರೆಗೂ ಈ ಅಭಿಯಾನ ವಿಸ್ತರಣೆ ಮಾಡಲಾಗಿದೆ. ಈ ನಡುವೆ ಶುಕ್ರವಾರ ನಾಲ್ಕೂರು ವಾರ್ಡ್‌ನ ಎಲ್ಲರೂ ಒಂದಾಗಿ ಸ್ವಚ್ಛತಾ ಅಭಿಯಾನ ನಡೆಸಿದರು. ಇದೀಗ ಈ ಸ್ವಚ್ಛತಾ ಕಾರ್ಯವು ರಾಜ್ಯದ ಗಮನ ಸೆಳೆದಿದೆ.

Advertisement
Advertisement
Advertisement
Advertisement

Advertisement

 

Advertisement

ಗುತ್ತಿಗಾರು ಗ್ರಾಮವನ್ನು ಸ್ವಚ್ಛ ಗ್ರಾಮವನ್ನಾಗಿ ಮಾಡುವುದು ಹಾಗೂ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಮಾಡುವ ಉದ್ದೇಶದಿಂದ ಚಟುವಟಿಕೆಗೆ ಇಳಿದ ಸಂಘಸಂಸ್ಥೆಗಳು ಗ್ರಾಪಂ ಸಹಕಾರದೊಂದಿಗೆ ಸ್ವಚ್ಛ ಗುತ್ತಿಗಾರು ಟಾಸ್ಕ್‌ ಫೋರ್ಸ್‌ ರಚನೆ ಮಾಡಿ ಸ್ವಚ್ಛ ಗುತ್ತಿಗಾರು ಅಭಿಯಾನದ ಮೂಲಕ ಗುತ್ತಿಗಾರು ಪೇಟೆಯಲ್ಲಿ ಕಳೆದ 12 ವಾರಗಳಿಂದ ಸ್ವಚ್ಛತಾ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ. ನಿರಂತರವಾಗಿ ನಡೆದ ಸ್ವಚ್ಛತಾ ಅಭಿಯಾನದ ಜಾಗೃತಿಯ ಮುಂದಿನ ಭಾಗವಾಗಿ ವಾರ್ಡ್‌ ಮಟ್ಟದಲ್ಲೂ ಸ್ವಚ್ಛತಾ ಜಾಗೃತಿ ನಡೆಸಲಾಗುತ್ತಿದೆ.

Advertisement

ಇದೀಗ ವಾರ್ಡ್‌ ಮಟ್ಟದಲ್ಲಿ ನಡೆದ ಸ್ವಚ್ಛತಾ ಅಭಿಯಾನವು ರಾಜ್ಯಮಟ್ಟದ ಗಮನ ಸೆಳೆದಿದೆ. ಎಲ್ಲಾ ವಾರ್ಡ್‌ ಗಳಲ್ಲೂ ಸ್ವಚ್ಛತೆಯನ್ನು ನಡೆಸುವ ಮೂಲಕ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡು ದೇಶದಲ್ಲಿ ನಡೆಯುತ್ತಿರುವ ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಗ್ರಾಮೀಣ ಮಟ್ಟದಲ್ಲೂ ಯಶಸ್ವಿಯಾಗಿ ನಡೆಸುತ್ತಿರುವುದು  ಗಮನ ಸೆಳೆದಿದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

8 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago