MIRROR FOCUS

#SwachhataHiSeva | ರಾಜ್ಯದ ಗಮನ ಸೆಳೆದ ಗುತ್ತಿಗಾರಿನ ಸ್ವಚ್ಛತಾ ಅಭಿಯಾನ | 12 ವಾರಗಳಿಂದ ನಿರಂತವಾಗಿ ನಡೆಯುತ್ತಿರುವ ಸ್ವಚ್ಛತಾ ಟಾಸ್ಕ್‌ಫೋರ್ಸ್‌ ಕೆಲಸ | ಗ್ರಾಮೀಣ ಭಾಗದ ಸ್ವಚ್ಛತಾ ಕಾರ್ಯ ಮಾದರಿಯಾಗಲಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಕಳೆದ 12 ವಾರಗಳಿಂದ ನಿರಂತರವಾಗಿ ಪ್ರತೀ ಗುರುವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಗುತ್ತಿಗಾರು ಗ್ರಾಪಂ ಹಾಗೂ ಸಂಜೀವಿನಿ ಓಕ್ಕೂಟ ಮತ್ತು ಗುತ್ತಿಗಾರು ವರ್ತಕ ಸಂಘ ಹಾಗೂ ಇತರ ಸಂಘಸಂಸ್ಥೆಗಳ ಸಹಕಾರದಿಂದ ನಿರಂತರವಾಗಿ ಪ್ರತೀ ಗುರುವಾರ ಸ್ಚಚ್ಛತಾ ಜಾಗೃತಿ. ಅಭಿಯಾನ ನಡೆಯುತ್ತಿದೆ. ಇದೀಗ ವಾರ್ಡ್‌ ಮಟ್ಟದವರೆಗೂ ಈ ಅಭಿಯಾನ ವಿಸ್ತರಣೆ ಮಾಡಲಾಗಿದೆ. ಈ ನಡುವೆ ಶುಕ್ರವಾರ ನಾಲ್ಕೂರು ವಾರ್ಡ್‌ನ ಎಲ್ಲರೂ ಒಂದಾಗಿ ಸ್ವಚ್ಛತಾ ಅಭಿಯಾನ ನಡೆಸಿದರು. ಇದೀಗ ಈ ಸ್ವಚ್ಛತಾ ಕಾರ್ಯವು ರಾಜ್ಯದ ಗಮನ ಸೆಳೆದಿದೆ.

Advertisement

 

ಗುತ್ತಿಗಾರು ಗ್ರಾಮವನ್ನು ಸ್ವಚ್ಛ ಗ್ರಾಮವನ್ನಾಗಿ ಮಾಡುವುದು ಹಾಗೂ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಮಾಡುವ ಉದ್ದೇಶದಿಂದ ಚಟುವಟಿಕೆಗೆ ಇಳಿದ ಸಂಘಸಂಸ್ಥೆಗಳು ಗ್ರಾಪಂ ಸಹಕಾರದೊಂದಿಗೆ ಸ್ವಚ್ಛ ಗುತ್ತಿಗಾರು ಟಾಸ್ಕ್‌ ಫೋರ್ಸ್‌ ರಚನೆ ಮಾಡಿ ಸ್ವಚ್ಛ ಗುತ್ತಿಗಾರು ಅಭಿಯಾನದ ಮೂಲಕ ಗುತ್ತಿಗಾರು ಪೇಟೆಯಲ್ಲಿ ಕಳೆದ 12 ವಾರಗಳಿಂದ ಸ್ವಚ್ಛತಾ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ. ನಿರಂತರವಾಗಿ ನಡೆದ ಸ್ವಚ್ಛತಾ ಅಭಿಯಾನದ ಜಾಗೃತಿಯ ಮುಂದಿನ ಭಾಗವಾಗಿ ವಾರ್ಡ್‌ ಮಟ್ಟದಲ್ಲೂ ಸ್ವಚ್ಛತಾ ಜಾಗೃತಿ ನಡೆಸಲಾಗುತ್ತಿದೆ.

Advertisement

ಇದೀಗ ವಾರ್ಡ್‌ ಮಟ್ಟದಲ್ಲಿ ನಡೆದ ಸ್ವಚ್ಛತಾ ಅಭಿಯಾನವು ರಾಜ್ಯಮಟ್ಟದ ಗಮನ ಸೆಳೆದಿದೆ. ಎಲ್ಲಾ ವಾರ್ಡ್‌ ಗಳಲ್ಲೂ ಸ್ವಚ್ಛತೆಯನ್ನು ನಡೆಸುವ ಮೂಲಕ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡು ದೇಶದಲ್ಲಿ ನಡೆಯುತ್ತಿರುವ ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಗ್ರಾಮೀಣ ಮಟ್ಟದಲ್ಲೂ ಯಶಸ್ವಿಯಾಗಿ ನಡೆಸುತ್ತಿರುವುದು  ಗಮನ ಸೆಳೆದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

19 minutes ago

ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ

ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…

23 minutes ago

ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ

ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…

32 minutes ago

ಸುಳ್ಳು ಸುದ್ದಿ ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ – ಗೃಹಸಚಿವ ಡಾ.ಜಿ.ಪರಮೇಶ್ವರ್

ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…

49 minutes ago

ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ

ಬಾಹ್ಯಕಾಶದಲ್ಲಿ   ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…

53 minutes ago

ನೀವೀಗ ಕಾಳುಮೆಣಸು ಕೃಷಿ ಆಸಕ್ತರೇ….?, ಹಾಗಿದ್ದರೆ ಗಮನಿಸಿ….| ಕಾಳುಮೆಣಸು ಕೃಷಿಯ ಕಾರ್ಯ ಚಟುವಟಿಕೆಗಳು

ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…

7 hours ago