Advertisement
MIRROR FOCUS

#SwachhataHiSeva | ರಾಜ್ಯದ ಗಮನ ಸೆಳೆದ ಗುತ್ತಿಗಾರಿನ ಸ್ವಚ್ಛತಾ ಅಭಿಯಾನ | 12 ವಾರಗಳಿಂದ ನಿರಂತವಾಗಿ ನಡೆಯುತ್ತಿರುವ ಸ್ವಚ್ಛತಾ ಟಾಸ್ಕ್‌ಫೋರ್ಸ್‌ ಕೆಲಸ | ಗ್ರಾಮೀಣ ಭಾಗದ ಸ್ವಚ್ಛತಾ ಕಾರ್ಯ ಮಾದರಿಯಾಗಲಿ |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಕಳೆದ 12 ವಾರಗಳಿಂದ ನಿರಂತರವಾಗಿ ಪ್ರತೀ ಗುರುವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಗುತ್ತಿಗಾರು ಗ್ರಾಪಂ ಹಾಗೂ ಸಂಜೀವಿನಿ ಓಕ್ಕೂಟ ಮತ್ತು ಗುತ್ತಿಗಾರು ವರ್ತಕ ಸಂಘ ಹಾಗೂ ಇತರ ಸಂಘಸಂಸ್ಥೆಗಳ ಸಹಕಾರದಿಂದ ನಿರಂತರವಾಗಿ ಪ್ರತೀ ಗುರುವಾರ ಸ್ಚಚ್ಛತಾ ಜಾಗೃತಿ. ಅಭಿಯಾನ ನಡೆಯುತ್ತಿದೆ. ಇದೀಗ ವಾರ್ಡ್‌ ಮಟ್ಟದವರೆಗೂ ಈ ಅಭಿಯಾನ ವಿಸ್ತರಣೆ ಮಾಡಲಾಗಿದೆ. ಈ ನಡುವೆ ಶುಕ್ರವಾರ ನಾಲ್ಕೂರು ವಾರ್ಡ್‌ನ ಎಲ್ಲರೂ ಒಂದಾಗಿ ಸ್ವಚ್ಛತಾ ಅಭಿಯಾನ ನಡೆಸಿದರು. ಇದೀಗ ಈ ಸ್ವಚ್ಛತಾ ಕಾರ್ಯವು ರಾಜ್ಯದ ಗಮನ ಸೆಳೆದಿದೆ.

 

ಗುತ್ತಿಗಾರು ಗ್ರಾಮವನ್ನು ಸ್ವಚ್ಛ ಗ್ರಾಮವನ್ನಾಗಿ ಮಾಡುವುದು ಹಾಗೂ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಮಾಡುವ ಉದ್ದೇಶದಿಂದ ಚಟುವಟಿಕೆಗೆ ಇಳಿದ ಸಂಘಸಂಸ್ಥೆಗಳು ಗ್ರಾಪಂ ಸಹಕಾರದೊಂದಿಗೆ ಸ್ವಚ್ಛ ಗುತ್ತಿಗಾರು ಟಾಸ್ಕ್‌ ಫೋರ್ಸ್‌ ರಚನೆ ಮಾಡಿ ಸ್ವಚ್ಛ ಗುತ್ತಿಗಾರು ಅಭಿಯಾನದ ಮೂಲಕ ಗುತ್ತಿಗಾರು ಪೇಟೆಯಲ್ಲಿ ಕಳೆದ 12 ವಾರಗಳಿಂದ ಸ್ವಚ್ಛತಾ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ. ನಿರಂತರವಾಗಿ ನಡೆದ ಸ್ವಚ್ಛತಾ ಅಭಿಯಾನದ ಜಾಗೃತಿಯ ಮುಂದಿನ ಭಾಗವಾಗಿ ವಾರ್ಡ್‌ ಮಟ್ಟದಲ್ಲೂ ಸ್ವಚ್ಛತಾ ಜಾಗೃತಿ ನಡೆಸಲಾಗುತ್ತಿದೆ.

ಇದೀಗ ವಾರ್ಡ್‌ ಮಟ್ಟದಲ್ಲಿ ನಡೆದ ಸ್ವಚ್ಛತಾ ಅಭಿಯಾನವು ರಾಜ್ಯಮಟ್ಟದ ಗಮನ ಸೆಳೆದಿದೆ. ಎಲ್ಲಾ ವಾರ್ಡ್‌ ಗಳಲ್ಲೂ ಸ್ವಚ್ಛತೆಯನ್ನು ನಡೆಸುವ ಮೂಲಕ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡು ದೇಶದಲ್ಲಿ ನಡೆಯುತ್ತಿರುವ ಸ್ವಚ್ಛತಾ ಹೀ ಸೇವಾ ಅಭಿಯಾನವನ್ನು ಗ್ರಾಮೀಣ ಮಟ್ಟದಲ್ಲೂ ಯಶಸ್ವಿಯಾಗಿ ನಡೆಸುತ್ತಿರುವುದು  ಗಮನ ಸೆಳೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

13 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

14 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

2 days ago