ದೇಶದ ಆರ್ಥಿಕ ಸ್ಥಿತಿ ಬಲವರ್ಧನೆಗೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರ | ನಿರ್ಮಲಾ ಸೀತಾರಾಮನ್‌ |

November 10, 2024
10:00 AM

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ಸೇರಿದಂತೆ ದಕ್ಷಿಣ ಪ್ರದೇಶದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಕ್ಷಮತೆ ಕುರಿತಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸುವಲ್ಲಿ ಗ್ರಾಮೀಣ ಬ್ಯಾಂಕ್‌ಗಳ ಕಾರ್ಯಕ್ಷಮತೆಯನ್ನು ನಿರ್ಮಲಾ ಸೀತಾರಾಮನ್ ಪರಿಶೀಲನೆ ನಡೆಸಿದರು. ಬಳಿಕ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೊಂದಿಗೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಎಂ.ಎಸ್.ಎಂ.ಇ ಘಟಕಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ದೇಶದ ಆರ್ಥಿಕ ಸ್ಥಿತಿ ಬಲವರ್ಧನೆಗೆ ಕರ್ನಾಟಕದ 35 ಲಕ್ಷ ಎಂಎಸ್‌ಎಂಇಗಳ ಕೊಡುಗೆ ಅಪಾರ ಎಂದು ಶ್ಲಾಘಿಸಿದರು. ಪೀಣ್ಯಾ ಕೈಗಾರಿಕೆಗಳ ಒಕ್ಕೂಟ ಸುಮಾರು 7400 ಎಂಎಸ್‌ಎಂಇ ಸದಸ್ಯತ್ವವನ್ನು ಹೊಂದಿರುವ ಅತಿದೊಡ್ಡ ಸೂಕ್ಷ್ಮ, ಸಣ್ಣ, ಮಧ್ಯಮಗಳ ಸಂಘಗಳಲ್ಲಿ ಒಂದಾಗಿದೆ. ಇದಕ್ಕೂ ಮೊದಲು ನಿರ್ಮಲಾ ಸೀತಾರಾಮನ್ ಬೆಂಗಳೂರಿನ ಖಾಸಗಿ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ
ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ
March 12, 2026
11:36 AM
by: ಮಿರರ್‌ ಡೆಸ್ಕ್
ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror