MIRROR FOCUS

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ.  ಈ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ  ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ.  ಬೆಳೆಗಳಿಗೆ  ಸೂಕ್ತ ಮಾರುಕಟ್ಟೆ , ತನ್ನ ಮೌಲ್ಯವರ್ಥಿತ ಬೆಲೆ  ಸಿಕ್ಕರೆ  ರೈತರಿಗೆ ಅನುಕೂಲವಾಗಲಿದೆ ಎಂದು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಹೇಳಿದರು.

Advertisement

ಎಂ ಎಸ್ ಎಂ ಇ ದಿನಾಚರಣೆ ಹಿನ್ನೆಲೆಯಲ್ಲಿ   ಬಳ್ಳಾರಿಯಲ್ಲಿ ಕೃಷಿ ಕ್ಷೇತ್ರದಲ್ಲಿ  ಎಂ ಎಸ್ ಎಂ ಇ ಗಳ  ಪಾತ್ರ  ಕುರಿತ ಒಂದು  ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಲೆಕ್ಕ ಪರಿಶೋಧಕ ಹಾಗೂ ಎಂ ಎಸ್ ಎಂ ಇ ದಿನಾಚರಣೆ  ಕಾರ್ಯಕ್ರಮದ ಸಂಚಾಲಕ ಸಿರಿಗೇರಿ  ಪೊನ್ನರಾಜ ಮಾತನಾಡಿ, ದೇಶದಲ್ಲಿ  ಕಾರ್ಪೋರೇಟ್  ವಲಯದ ಉದ್ಯಮಗಳು ಶೇಕಡ 30ರಷ್ಟು ಉದ್ಯೋಗ ನೀಡಿದರೆ, ಸಣ್ಣ, ಅತಿ ಸಣ್ಣ, ಮಧ್ಯಮ ವಲಯದ ಕೈಗಾರಿಕೆಗಳು ಹಾಗೂ ಕೃಷಿ ಕ್ಷೇತ್ರದಲ್ಲಿ ಶೇಕಡ 70ರಷ್ಟು ಉದ್ಯೋಗ ನೀಡುತ್ತಿದೆ ಎಂದರು.

ಕೃಷಿ ಪ್ರಾಧ್ಯಾಪಕ ಡಾ. ಬಿ.ಕೆ. ರಮೇಶ್ ಮಾತನಾಡಿ, ದೇಶೀಯ ಪಶು ತಳಿಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಅದರಲ್ಲೂ ಮುರ್ರಾ ತಳಿಗಳ ಅಭಿವೃದ್ಧಿಯಿಂದ ಹಾಲಿನ  ಉತ್ಪಾದನೆ ಹಾಗೂ ಹಾಲಿನ ಇನ್ನಿತರ ಉತ್ಪನ್ನಗಳು   ಹೆಚ್ಚಲಿವೆ. ಇದರಿಂದ ಕೃಷಿಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ  ಲೆಕ್ಕ ಪರಿಶೋಧನಾ ಸಂಸ್ಥೆಯ ಅಧ್ಯಕ್ಷ ಗಜರಾಜ, ಪದಾಧಿಕಾರಿಗಳಾದ ವಿಶ್ವನಾಥ್ ಆಚಾರಿ, ಸಪ್ನಾಪ್ರಿಯಾ,  ಶರಣ್ ಪಾಟೀಲ್,  ಸೇರಿದಂತೆ  ಹಲವರು  ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಚಂದನ್‌ ಕೆ ಪಿ

ಚಂದನ್‌ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…

3 hours ago

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ

ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ…

3 hours ago

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |

ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…

18 hours ago

ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?

ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…

18 hours ago

ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago